ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಶಾಲೆ ವೇಣೂರು ಇಲ್ಲಿ ಇಂದು ಸ್ವಾಸ್ಥ ಸಂಕಲ್ಪ ಕಾರ್ಯಕ್ರಮದ ಅನ್ವಯ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಲಾಯಿತು. ಒಟ್ಟು 300ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಈ ಮಾಹಿತಿಯಲ್ಲಿ ಪಾಲ್ಗೊಂಡರು. ಶಾಲೆಯ ಪ್ರಾಂಶುಪಾಲರು, ಜನಜಾಗೃತಿ ವೇದಿಕೆಯ ಸದಸ್ಯರು ಯೋಜನೆಯ ಕಾರ್ಯಕರ್ತರು, ಒಕ್ಕೂಟದ ಸದಸ್ಯರು  ಉಪಸ್ಥಿತರಿದ್ದರು