ಸಕಲೇಶಪುರ ಯೋಜನಾ ಕಛೇರಿ ವ್ಯಾಪ್ತಿಯಲ್ಲಿ ಜನಜಾಗೃತಿ ಪದಾಧಿಕಾರಿಗಳ ನೇತೃತ್ವದಲ್ಲಿ ಮಧ್ಯಮುಕ್ತ ಮತದಾನದ ಕುರಿತು ಕರಪತ್ರ ಬಿಡುಗಡೆ

Janajagurthi Vedike News

ಮೈಸೂರು ಪ್ರಾದೇಶಿಕ ವ್ಯಾಪ್ತಿಯ ಹಾಸನ ಜಿಲ್ಲೆಯ ಸಕಲೇಶಪುರ ಯೋಜನಾ ಕಛೇರಿ ವ್ಯಾಪ್ತಿಯ ಜನಜಾಗೃತಿ ಪದಾಧಿಕಾರಿಗಳ ನೇತೃತ್ವದಲ್ಲಿ ಮಧ್ಯಮುಕ್ತ ಮತದಾನದ ಕುರಿತು ಕರಪತ್ರ ಬಿಡುಗಡೆ ಕಾರ್ಯಕ್ರಮವನ್ನು ಕರಪತ್ರ ಬಿಡುಗಡೆ ಮಾಡುವುದರ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಬದಲ್ಲಿ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆಯ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ, ಜನಜಾಗೃತಿ ಕಾರ್ಯಕ್ರಮಗಳ ಕುರಿತು ತಿಳಿಸುತ್ತಾ ಮತದಾನವನ್ನು ಪ್ರತಿಯೊಬ್ಬರೂ ಮಾಡುವ ಕುರಿತು ಮಾಹಿತಿ ನೀಡಿದರು. ಹಾಸನ ಜಿಲ್ಲಾ ನಿರ್ದೇಶಕರಾದ ಶ್ರೀಮತಿ ಮಮತಾ ಹರೀಶ್ ರಾವ್, ಯೋಜನಾಧಿಕಾರಿ ಪುರುಷೋತ್ತಮ, ಜನಜಾಗೃತಿಯ ಯೋಜನಾಧಿಕಾರಿ ಮಾದವ ನಾಯಕ್, ಜನಜಾಗೃತಿ ವೇದಿಕೆ ಸದಸ್ಯರಾದ ರಾಮಚಂದ್ರ k R, ಗಿರೀಶ್ ಮಂಜುನಾಥ್, ಯೋಜನೆಯ ಸಿಬ್ಬಂದಿಗಳು ಹಾಗೂ ಸೇವಾ ಪ್ರತಿನಿಧಿಯವರು ಹಾಜರಿದ್ದರು.