222ನೇ ವಿಶೇಷ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ 222 ನೇ ವಿಶೇಷ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಾಹಣಾಧಿಕಾರಿಗಳಾದ ಶ್ರೀ ಅನಿಲ್ ಕುಮಾರ್ ಅವರು ಆಗಮಿಸಿ 74 ಮಂದಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಆತ್ಮಜ್ಯೋತಿ, ಆತ್ಮಜ್ಞಾನ, ಮನಸ್ಸಿನ ನಿಯಂತ್ರಣ, ನವ ಜೀವನದ ಬೆಳಕು, ಸವಿವರವಾದ ಮಾಹಿತಿ ನೀಡಿದರು.