ಶ್ರೀ ಧರ್ಮಸ್ಥಳ ಸೇವಾ ನೆರಿಯ ವಿಪತ್ತು ನಿರ್ವಹಣೆ ಸ್ವಯಂಸೇವಕರಿಂದ ಸ್ವಚ್ಛತಾ ಕಾರ್ಯಕ್ರಮ

Janajagurthi Vedike News

ನೆರಿಯ ಗ್ರಾಮದ ವಿಪತ್ತು ನಿರ್ವಹಣೆ ತಂಡದ ಸ್ವಯಂಸೇವಕರು ಸ್ವಚ್ಛತಾ ಕಾರ್ಯ ನಡೆಸಿದರು. ಸ್ವಯಂಸೇವಕರಾದ ನವೀನ್ ಹಾಗೂ ಆಟೋ ಚಾಲಕರು ಸೇರಿ ಹನಿಯೂರು ಪೇಟೆಯಲ್ಲಿ ಕಸ ಕಡ್ಡಿಗಳ ಹಾಗೂ ಗಿಡ ಪೊದೆಗಳನ್ನು ತೆಗೆದು ಸ್ವಚ್ಛತಾ ಕಾರ್ಯ ಮಾಡಿರುತ್ತಾರೆ.