ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಶಾಲೆ ವೇಣೂರು ಇಲ್ಲಿ ಇಂದು ಸ್ವಾಸ್ಥ ಸಂಕಲ್ಪ ಕಾರ್ಯಕ್ರಮದ ಅನ್ವಯ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಲಾಯಿತು. ಒಟ್ಟು 300ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಈ ಮಾಹಿತಿಯಲ್ಲಿ ಪಾಲ್ಗೊಂಡರು. ಶಾಲೆಯ ಪ್ರಾಂಶುಪಾಲರು, ಜನಜಾಗೃತಿ ವೇದಿಕೆಯ ಸದಸ್ಯರು ಯೋಜನೆಯ ಕಾರ್ಯಕರ್ತರು, ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು