ಉಡುಪಿ ಪ್ರಾದೇಶಿಕ ವಿಭಾಗದ ಕಾರ್ಕಳ ತಾಲೂಕಿನ ಜನಜಾಗೃತಿ ವೇದಿಕೆಯ ಸಭೆಯನ್ನು ಶ್ರೀ ಸುಭಾಷ್ ಚಂದ್ರ ಚೌಟ ರವರು ಉದ್ಘಾಟಿಸಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ಸರ್ ರವರು 2023 -24 ರ ಕ್ರಿಯಾ ಯೋಜನೆಯ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ ನೂತನ ತಾಲೂಕು ಅಧ್ಯಕ್ಷರಾಗಿ ಶ್ರೀ ಉದಯ್ ಕುಮಾರ್ ಹೆಗ್ಡೆ ಯವರು ಆಯ್ಕೆಯಾದರು. ಜನಜಾಗೃತಿ ವೇದಿಕೆ ಎಲ್ಲಾ ಪದಾಧಿಕಾರಿಗಳು, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
