ಕಾರ್ಕಳ ತಾಲೂಕಿನಲ್ಲಿ ನಡೆಯುತ್ತಿರುವ 1611ನೇ ಸಮುದಾಯ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ಕಾರ್ಕಳ ತಾಲೂಕಿನಲ್ಲಿ ನಡೆಯುತ್ತಿರುವ 1611 ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಸ್ಕೃತಿ ಮತ್ತು ಇಂಧನ ಸಚಿವರಾಗಿರುವ ಶ್ರೀ ಸುನಿಲ್ ಕುಮಾರ್ ಸರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದ ಕ್ಷಣ.