ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಇಂದು ಗದಗ ಜಿಲ್ಲಾ ಕಚೇರಿಯಲ್ಲಿ ರಾಜ್ಯ ಕಾರ್ಯದರ್ಶಿಗಳು ಮತ್ತು ಜನಜಾಗೃತಿ ಪ್ರಾದೇಶಿಕ ವಿಭಾಗದ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯ್ಸ್ ರವರ ಗೌರವ ಉಪಸ್ಥಿತಿಯಲ್ಲಿ ಗದಗ ಜಿಲ್ಲಾ ಕಚೇರಿಯಲ್ಲಿ ನಡೆಸಲಾಯಿತು.
