ನೂತನ ಅಧ್ಯಕ್ಷರಾಗಿ ಕೆ ಎಂ ಮುನೇಗೌಡ ರವರು ಆಯ್ಕೆ

Janajagurthi Vedike Uncategorized

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ವೇದಿಕೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಖ್ಯಾತ ವಕೀಲರು ಮತ್ತು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಆದ ಕೆಎಂ ಮುನೇಗೌಡ ಸರ್ ರವರಿಗೆ ಗೌರವಪೂರ್ವಕ ಅಭಿನಂದನೆಗಳು…