ಪುಂಜಾಲಕಟ್ಟೆ ಸರಕಾರಿ ಕಾಲೇಜಿನಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ

Janajagurthi Vedike News

ಪುಂಜಾಲಕಟ್ಟೆ ಸರಕಾರಿ ಕಾಲೇಜಿನಲ್ಲಿ ಪ್ರಥಮ ಬಿಎ, ಬಿಕಾಂ, ಬಿಬಿಎ 200ಕ್ಕೂ ಮಿಕ್ಕಿದ ವಿದ್ಯಾರ್ಥಿಗಳಿಗೆ ದುಶ್ಚಟ ಮುಕ್ತ ವ್ಯಸನ ಮುಕ್ತ ಭಾರತ ಕಲ್ಪನೆ ಯೊಂದಿಗೆ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲರಾದ ಕೆ ಶರತ್ ಕುಮಾರ್. ಪ್ರೊ . ದೀಕ್ಷಿತ ಡಾ. ಲೋಕೇಶ್ ಕುಮಾರ್ ಉಪಸ್ಥಿತರಿದ್ದರು.