ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯುವ 256ನೇ ವಿಶೇಷ ಮದ್ಯವರ್ಜನ ಶಿಬಿರಕ್ಕೆ ಪರಮ ಪೂಜ್ಯರು ಭೇಟಿ ನೀಡಿ 65 ಮಂದಿ ಶಿಬಿರಾರ್ಥಿ ಬಂಧುಗಳಿಗೆ ಮಾರ್ಗದರ್ಶನ ನೀಡಿದರು . ಈ ಸಂದರ್ಭದಲ್ಲಿ ಪೂಜ್ಯರ ಆಪ್ತ ಕಾರ್ಯದರ್ಶಿ ಯವರಾದ ವೀರು ಶೆಟ್ಟಿ, ಸುದರ್ಶನ್ ,ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ ಪಾಯಸ್,ಜಾಗೃತಿ ಸೌಧದ ಪ್ರಬಂಧಕರಾದ ಕಿಶೋರ್, ಯೋಜನಾಧಿಕಾರಿ ಮಾಧವ ಗೌಡ, ಶಿಬಿರಾಧಿಕಾರಿ ಜಯಾನಂದ, ಆಪ್ತ ಸಮಾಲೋಚಕ ಮಧು, ಆರೋಗ್ಯ ಸಹಾಯಕಿ ಶ್ರೀಮತಿ ಪ್ರಭ ಮತ್ತು ನವ ಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Janajagurthi Vedike Uncategorized