ಸ್ವ-ಉದ್ಯೋಗ ತರಬೇತಿಯ ಸಮಾರೋಪ ಸಮಾರಂಭ

Janajagurthi Vedike News

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಹಾಗೂ ಮುಧೋಳ ತಾಲೂಕಿನ 75 ಜನ ನವ ಜೀವನ ಸಮಿತಿ ಸದಸ್ಯರಿಗೆ ಬಿಜಾಪುರ ಸಂಸ್ಥೆಯಲ್ಲಿ ಕಳೆದ ಹತ್ತು ದಿನಗಳಿಂದ ಹೈನುಗಾರಿಕೆ ಮತ್ತು ಕುರಿ ಸಾಕಾಣಿಕೆ ಬಗೆ ಸ್ವ ಉದ್ಯೋಗದ ತರಬೇತಿ ನೀಡುತ್ತಿದ್ದು, ಇಂದು ಸಮಾರೋಪ ಸಮಾರಂಭ ನಡೆಸಲಾಯಿತು, ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಶ್ರೀಕಾಂತ್ ಸಂದಿಮನಿ, ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ಮುತ್ತಣ್ಣ ಧನಗರ್, ಉಪನ್ಯಾಸಕರಾದ ಜಗದೀಶ್ ಪೂಜಾರ್ ಶ್ರೀ ಮಲ್ಲಿಕಾರ್ಜುನ್ ಉಪಸ್ಥರಿದ್ದರು. ಈ ಸಂದರ್ಭದಲ್ಲಿ ನವ ಜೀವನ ಸಮಿತಿ ಸದಸ್ಯರಿಗೆ ಸ್ವ -ಉದ್ಯೋಗ ತರಬೇತಿ ಪಡೆದ ಬಗ್ಗೆ ಸರ್ಟಿಫಿಕೇಟ್ ನೀಡಲಾಯಿತು.