1930ಟನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ…

Janajagurthi Vedike Uncategorized

ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ 2 ಜಿಲ್ಲಾ ವ್ಯಾಪ್ತಿಯ ವಿಟ್ಲ ತಾಲೂಕಿನ ಮಂಚಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ನಡೆಯುತ್ತಿರುವ 1930ಟನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು.