1940ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike Uncategorized

ಕಲಬುರ್ಗಿ ಪ್ರಾದೇಶಿಕ ವಿಭಾಗದ ಕಲಬುರ್ಗಿ ಜಿಲ್ಲೆಯ ಕಮಲಾಪುರ ಠತಾಲೂಕಿನಲ್ಲಿ ನಡೆಯುತ್ತಿರುವ 1940ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ನಟರಾಜ ಬದಾಮಿ ರಾಜ್ಯ ಸಂಘಟನಾ ಅಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಿ ಬೆಳ್ತಂಗಡಿ ಮಾಹಿತಿ ಮಾರ್ಗದರ್ಶನ ನಿಡುತ್ತಿರುವುದು.