ಮಂಡ್ಯ ಜಿಲ್ಲೆಯ ಇತಿಹಾಸ ಪ್ರಸಿದ್ಧ ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ಸನ್ನಿಧಿಯಲ್ಲಿ ಶ್ರೀ ಆದಿಚುಂಚನಗಿರಿ ಮಠದ ಸಭಾಭವನದಲ್ಲಿ ನಡೆದ 1974ನೇ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮೇಲುಕೋಟೆ ಶ್ರೀ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ನಾರಾಯಣ ಭಟ್ಟರು ಭಾಗವಹಿಸಿ ಶಿಬಿರಾರ್ಥಿಗಳಿಗೆ ಆಶೀರ್ವಚನ ಮಾಡಿದರು.