1948 ನೇ ಮದ್ಯ ವರ್ಜನ ಶಿಬಿರ ಹೊಸದುರ್ಗ ತಾಲ್ಲೂಕಿನ ಸೋಮಸಂದ್ರ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಸಭಾಭವನದಲ್ಲಿ ನಡೆಯುತ್ತಿದ್ದು ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ. ಪಾಯ್ಸ್ ರವರು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

Janajagurthi Vedike Uncategorized