ದ. ಕ ಜಿಲ್ಲೆಯ ಕಡಬ ತಾಲೂಕಿನ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ ತಾಲೂಕು ಅಧ್ಯಕ್ಷರಾದ ಮಹೇಶ್ ಕೆ ಸವಣೂರು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಸ್ವಾಸ್ತ್ಯ ಸಂಕಲ್ಪ 2025 ಮಾಸಾಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು

Janajagurthi Vedike Uncategorized