ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಮಟ್ಟದ ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ ಕಾರ್ಯಕ್ರಮ

Janajagurthi Vedike Uncategorized

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಮಟ್ಟದ ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಪೂಜ್ಯ ಖಾವಂದರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.