ಉಡುಪಿ ತಾಲೂಕಿನ ಡಾ. ಎ ವಿ ಬಾಳಿಗಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ 2000 ನೇ ಮದ್ಯವರ್ಜನ ಶಿಬಿರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಶಿಬಿರಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು

Janajagurthi Vedike Uncategorized