ಉಡುಪಿ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ ಯೋಜನೆಯ ಕಚೇರಿಯಲ್ಲಿ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಶ್ರೀ ನವೀನ್ ಚಂದ್ರ ಶೆಟ್ಟಿ ಅವರು ಆಯ್ಕೆಯಾದರು. ವೇದಿಕೆಯಲ್ಲಿ ಶ್ರೀ ಅಪ್ಪಣ್ಣ ಹೆಗಡೆ ಶ್ರೀ ದೇವದಾಸ್ ಹೆಬ್ಬಾರ್ ಶ್ರೀ ನವೀನ್ ಅಮೀನ್ ಉಪಸ್ಥಿತರಿದ್ದರು. ಸಭೆಯಲ್ಲಿ 2023 ,-24ರ ಕ್ರಿಯಾ ಯೋಜನೆಯ ಕುರಿತಂತೆ ಸಮಗ್ರ ಚರ್ಚೆ ನಡೆಸಲಾಯಿತು. ಪ್ರಸ್ತುತ ಅನುಷ್ಠಾನದ ಕುರಿತಂತೆಯೂ ಚರ್ಚೆ ನಡೆಸಲಾಯಿತು.
