ಬೆಂಗಳೂರು ಪ್ರಾದೇಶಿಕ ವಿಭಾಗದ ದೊಡ್ಡಬಳ್ಳಾಪುರ ತಾಲೂಕಿನ 1652 ನೆಯ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ದೊಡ್ಡಬಳ್ಳಾಪುರ ತಾಲೂಕಿನ 1652 ನೆಯ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಟ್ರಸ್ಟಿಗಳಾದ ಶ್ರೀ ವಿ.ರಾಮಸ್ವಾಮಿಯವರು ಮುಖ್ಯ ಅತಿಥಿಯಾಗಿ ಮಾಹಿತಿ ನೀಡಿದರು.