ಮದ್ಯವರ್ಜನ ಶಿಬಿರದ ಕುಟುಂಬದಿನ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike Uncategorized

ದಾವಣಗೆರೆ ಗ್ರಾಮಾಂತರ ಯೋಜನ ವ್ಯಾಪ್ತಿಯ ಮದ್ಯವರ್ಜನ ಶಿಬಿರದ ಕುಟುಂಬದಿನ ಸಮಾರೋಪ ಸಮಾರಂಭ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ. ಮಾನ್ಯ ಪ್ರಾದೇಶಿಕ ನಿರ್ದೇಶಕರು ಕುಟುಂಬ ದಿನದ ಮಾಹಿತಿ ನೀಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ದಾವಣಗೆರೆ ಜಿಲ್ಲೆಯ ನೂತನ ಅಧ್ಯಕ್ಷರು, ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು. ರಾಜ್ಯಾಧ್ಯಕ್ಷರು ನಟರಾಜ ಬಾದಾಮಿ, ವೇದಿಕೆ ಪದಾಧಿಕಾರಿಗಳು,ವ್ಯವಸ್ಥಾಪನ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಒಟ್ಟು 67 ಮಂದಿ ಶಿಬಿರಾರ್ಥಿಗಳು ಚಿಕಿತ್ಸೆ ಪಡೆದುಕೊಂಡು ನವಜೀವನಕೆ ಪಾದಾರ್ಪಣೆ ಮಾಡಿದರು.