1930ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike Uncategorized

ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ 2 ಜಿಲ್ಲಾ ವ್ಯಾಪ್ತಿಯ ಕಾಸರಗೋಡು ತಾಲೂಕಿನ ಶ್ರೀ ಶಾರದಾಂಭ ಕಲ್ಯಾಣ ಮಂಟಪ ಅಣಂಗೂರಿನಲ್ಲಿ ನಡೆಯುತ್ತಿರುವ 1930ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.