1939ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ

Janajagurthi Vedike Uncategorized

ಉಡುಪಿ ಪ್ರಾದೇಶಿಕ ವಿಭಾಗದ ಉಡುಪಿ ಜಿಲ್ಲಾ ವ್ಯಾಪ್ತಿಯ ಕುಂದಾಪುರ ತಾಲೂಕಿನ ಶ್ರೀ ಬ್ರಹ್ಮಾಧ್ಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ 1939ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು.