1943ನೇ ಮದ್ಯವರ್ಜನ ಶಿಬಿರ

Janajagurthi Vedike Uncategorized

ಮೈಸೂರು ಪ್ರಾದೇಶಿಕ ವಿಭಾಗದ ಹಾಸನ ಜಿಲ್ಲೆಯ ಬಾಣಾವರ ಯೋಜನಾ ವ್ಯಾಪ್ತಿಯ ಮಾರಗೊಂಡನಹಳ್ಳಿ ಚಿದಾನಂದಾಶ್ರಮದಲ್ಲಿ ನಡೆಯುತ್ತಿರುವ 1943ನೇ ಮದ್ಯವರ್ಜನ ಶಿಬಿರದ ನಾಲ್ಕನೇ ದಿನ ಸಿದ್ಧ ಪುರುಷ ಮುಕುಂದೂರು ಬಸವಲಿಂಗ ಶಿವಯೋಗಿಗಳ ಚಿದಾನಂದಾಶ್ರಮ ಮಠ, ಮಾರಗೊಂಡನಹಳ್ಳಿಯ ಪೂಜ್ಯ ಶ್ರೀಗಳು ಶಿಬಿರಾರ್ಥಿಗಳಿಗೆ ಆಶೀರ್ವಚನದ ಮೂಲಕ ಮಾರ್ಗದರ್ಶನ ಮಾಡಿದರು.