ದಾವಣಗೆರೆ ಗ್ರಾಮಾಂತರ ಯೋಜನೆ ವ್ಯಾಪ್ತಿಯ ಎಲೆ ಬೇತೂರು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ಮದ್ಯವರ್ಜನ ಶಿಬಿರಕ್ಕೆ ಸೇರಿ ಮದ್ಯವನ್ನು ತ್ಯಜಿಸಿ ಹೊಸ ಬದುಕು ಕಟ್ಟಿಕೊಂಡಿರುವ ನವ ಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ 1927 ನೇ ಮದ್ಯವರ್ಜನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಎಂ ಷಡಕ್ಷರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ನವಜೀವನ ಸದಸ್ಯರಿಗೆ ಶುಭವನ್ನು ಹಾರೈಸಿದರು . ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷರಾದ H.ಬಸವರಾಜಪ್ಪ ರವರು ನವ ಜೀವನ ಸದಸ್ಯರಿಗೆ ತಮ್ಮ ಮುಂದಿನ ಜೀವನವನ್ನು ಹೇಗೆ ಕಟ್ಟಿಕೊಳ್ಳಬೇಕು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ …
1959 ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ
ಶ್ರೀ ಕ್ಷೇ. ಧ.ಗ್ರಾ. ಯೋಜನೆ ಚಿಕ್ಕೋಡಿ ತಾಲೂಕು ಹಾಗೂ ಮ.ವ್ಯವಸ್ಥಾಪನ ಸಮಿತಿ ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 1959 ನೇ ಮಧ್ಯವರ್ಜನ ಶಿಬಿರದ.ಸಮಾರೋಪ ಸಮಾರಂಭವನ್ನು ಈ ದಿನ ನೆರವೇರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ. ಶ್ರೀಪಾಲ್ ಮುನ್ನೋಳ್ಳಿ ಹಿ.ನ್ಯಾಯವಾದಿಗಳು ಹಾಗೂ ಜಿ. ಜ.ವೇ ಸ್ಥಾಪಕಾಧ್ಯಕ್ಷರು ವಹಿಸಿಕೊಂಡಿದ್ದರು,ಸಮಾರೋಪದ ಉದ್ಘಾಟನೆಯನ್ನು ಧಾರವಾಡ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರು ಶ್ರೀಮತಿ ದಯಾಶೀಲ ಮೇಡಂ ಅವರು ದೀಪ ಪ್ರಜ್ವಲನೇ ಮಾಡಿ, ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ಜ. ಜಾ ವೇ ಸದಸ್ಯರು ಶ್ರೀಯುತ ನಾನಾಸಾಹೇಬ್ ಪಾಟೀಲ್, ಕುಟುಂಬದಲ್ಲಿ ಮಹಿಳೆಯ ಜವಾಬ್ದಾರಿ ಕುರಿತು …
ಬಳ್ಳಾರಿ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ
ಕೊಪ್ಪಳ ಪ್ರಾದೇಶಿಕ ವಿಭಾಗದ ಬಳ್ಳಾರಿ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಇಂದು ಬಳ್ಳಾರಿ ಯ ರೋಟರಿ ಕ್ಲಬ್ ನಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಲಕ್ಕಿಮರದ ವಿರೂಪಾಕ್ಷಪ್ಪರವರ ಉಪಸ್ಥಿತಿಯಲ್ಲಿ ನಡೆಸಲಾಯಿತು.2025/26.. ಸಾಲಿನ ಕ್ರಿಯಾ ಯೋಜನೆಯ ಅನುಷ್ಠಾನದ ಚರ್ಚೆ ವಿಶ್ವ ತಂಬಾಕು ವಿರೋಧಿ ದಿನಾಚರಣೆ,ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ,ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಅನುಷ್ಠಾನ ಮಧ್ಯ ವರ್ಜನ ಶಿಬಿರದ ಬಗ್ಗೆ ಜಿಲ್ಲಾ ವೇದಿಕೆಯ ಖರ್ಚು ವೆಚ್ಚದ ಲೆಕ್ಕಾಚಾರದ ಮಂಡನೆ ಗಾಂಧಿ ಜಯಂತಿ ಕಾರ್ಯಕ್ರಮ,ವಲಯವಾರು ನವ ಜೀವನ ಸಮಿತಿ ರಚನೆ,ನವ ಜೀವನ ಪೋಷಕರ ತರಬೇತಿ,ಸ್ವಾಸ್ಥ್ಯ …
ಗದಗ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ
ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಇಂದು ಗದಗ ಜಿಲ್ಲಾ ಕಚೇರಿಯಲ್ಲಿ ರಾಜ್ಯ ಕಾರ್ಯದರ್ಶಿಗಳು ಮತ್ತು ಜನಜಾಗೃತಿ ಪ್ರಾದೇಶಿಕ ವಿಭಾಗದ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯ್ಸ್ ರವರ ಗೌರವ ಉಪಸ್ಥಿತಿಯಲ್ಲಿ ಗದಗ ಜಿಲ್ಲಾ ಕಚೇರಿಯಲ್ಲಿ ನಡೆಸಲಾಯಿತು.
ಚಿಕ್ಕೋಡಿ -1959 ನೇ ಮದ್ಯ ವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ.
ಚಿಕ್ಕೋಡಿಯಲ್ಲಿ ಇಂದು ನಡೆದ 1959 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಪಾಲ ಮುನ್ನೊಳ್ಳಿ ಯವರು, ಯೋಜನೆಯು ಪೂಜ್ಯರ ನೇತೃತ್ವದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಅದರಲ್ಲಿ ಜನಜಾಗೃತಿ ವೇದಿಕೆ ಕಾರ್ಯಕ್ರಮಗಳು ಜನರು ದುಶ್ಚಟಮುಕ್ತ ಬದುಕನ್ನು ಸಾಗಿಸಲು ಪರಿಣಾಮಕಾರಿ ಸೇವೆಯನ್ನು ನೀಡುತ್ತಿವೆ ಎಂದರು..ಕಬ್ಬುರು ರೈತ ಪಿಕೆಪಿಎಸ್ ಬ್ಯಾಂಕಿನ ಅಧ್ಯಕ್ಷರಾದ ಮಹಾನಿಂಗ ಹಂಜಿ ಯವರು ಮಾತನಾಡಿ ಪೂಜ್ಯರು ಸಮಾಜಕ್ಕೆ ನೀಡುತ್ತಿರುವ ಕಾರ್ಯಕ್ರಮಗಳು ಅಪಾರ, ಅವರ ಆಶೀರ್ವಾದದಿಂದ ಕಳೆದ ಎರಡು ವರ್ಷದ ಹಿಂದೆ ಕಬ್ಬೂರು …









