ನವಜೀವನೋತ್ಸವ ಕಾರ್ಯಕ್ರಮ/ ಗದಗ ತಾಲೂಕು

Janajagurthi Vedike Uncategorized

ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ತಾಲೂಕಿನ ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ ಮಾಡಲಾಯಿತು ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಗಳು ಜನಜಾಗೃತಿ ವೇದಿಕೆ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಮಾಹಿತಿ ಮಾರ್ಗದರ್ಶನ ನೀಡಿದರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ಶ್ರೀ ಗಣೇಶ್ ಸಿಂಗ್ ಬ್ಯಾಳಿ ಅವರು ವಹಿಸಿದರು ಮುಖ್ಯ ಅತಿಥಿಗಳಾಗಿ ಶ್ರೀ ಶಿವಾನಂದ್ ಬೆಂತೂರ್ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಗದಗ ಮತ್ತು ಶ್ರೀ ಚಂದ್ರಶೇಖರ್ ಹುಣಸಿನಕಟ್ಟಿ ಉಪಾಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಗದಗ ಮತ್ತು …

1957ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಗಾರಪೇಟೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಕೋಲಾರ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬಂಗಾರಪೇಟೆ ವಲಯ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಬಂಗಾರಪೇಟೆ, ನಾಡಪ್ರಭು ಕೆಂಪೇಗೌಡರ ಭವನ ಬಂಗಾರಪೇಟೆ, ನವಜೀವನ ಸಮಿತಿಗಳು ಬಂಗಾರಪೇಟೆ ತಾಲ್ಲೋಕು ಇವರ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ …

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಕುಶಾಲನಗರದಲ್ಲಿ ನಡೆಯುತ್ತಿರುವ 1954ನೇ ಮದ್ಯವರ್ಜನ ಶಿಬಿರದ 7ನೇ ದಿನ. ಈ ದಿನದಂದು ಶ್ರೀ ಪಿ. ಚಂದ್ರಶೇಖರ್ ಪೋಲೀಸ್ ಉಪ ಅಧೀಕ್ಷಕರು ಸೋಮವಾರಪೇಟೆ ಉಪ ವಿಭಾಗ ಕುಶಾಲನಗರ ಇವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭವನ್ನು ಹಾರೈಸಿದರು

Janajagurthi Vedike Uncategorized

ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಸ್ಥಳದ ಧರ್ಮಧಿಕಾರಿಗಳಾದ ಡಾ,ಡಿ.ವೀರೇಂದ್ರ ಹೆಗ್ಗಡೆ ಅವರು ಮಾಡದ ಸಮಾಜಮುಖಿ ಕಾರ್ಯಗಲಿಲ್ಲ, ಶಾಸಕ ಕಟಕದೊಂಡ ಅಭಿಮತ,,

Janajagurthi Vedike Uncategorized

ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು,ಧರ್ಮದ ದೊರೆಗಳಾದ ಪೂಜ್ಯ ಶ್ರೀ ಡಾ,ಡಿ,ವೀರೇಂದ್ರ ಹೆಗ್ಗಡೆ ಅವರು ಮಾಡದ ಸಮಾಜಮುಖಿ ಕಾರ್ಯಗಲಿಲ್ಲ ಎಂದು ವಿಜಯಪುರ ಜಿಲ್ಲೆಯ ನಾಗಠಾಣ ಮತಕ್ಷೇತ್ರದ ಶಾಸಕರಾದ ಶ್ರೀಯುತ ವಿಠ್ಠಲ ಕಟಕದೊಂಡ ಹೇಳಿದರು,ಅವರು ಪುಣ್ಯಕ್ಷೇತ್ರ ಶ್ರೀಧರ್ಮಸ್ಥಳದ ವತಿಯಿಂದ ವಿಜಯಪುರ ನಗರದಲ್ಲಿ ದಿನಾಂಕ16/7/2025 ರಿಂದ 23/7/2025 ರ ವರೆಗೆ ಜರುಗಿದ 1953 ನೇಯ ಮದ್ಯವರ್ಜನ ಶಿಬಿರದ ಸಮಾರೂಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು,ಪೂಜ್ಯ ಖಾವಂದರು ಕರ್ನಾಟಕ ರಾಜ್ಯಾಧ್ಯಂತ ನಡೆಸುತ್ತಿರುವ ಮದ್ಯವರ್ಜನ ಶಿಬಿರದ ಮುಖಾಂತರ ಲಕ್ಷಾಂತರ ಜನರು ಪಾನಮುಕ್ತರಾಗಿ ತಮ್ಮ-ತಮ್ಮ ಕುಟುಂಬಗಳಲ್ಲಿ ಸುಖವಾಗಿ ಬದುಕುತಿದ್ದಾರೆ,ಪರಮ ಪೂಜ್ಯರು ಈ …

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಚಿತ್ರದುರ್ಗ ಇದರ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಶ್ರೀಮತಿ ರೂಪ ಜನಾರ್ದನ ಇವರು ಆಯ್ಕೆ ಆಗಿರುತ್ತಾರೆ. ಇವರಿಗೆ ಜನಜಾಗೃತಿ ವೇದಿಕೆ ಪರವಾಗಿ ಅಭಿನಂದನೆಗಳು.

Janajagurthi Vedike Uncategorized

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ನಡೆಯುತ್ತಿರುವ 1954ನೇ ಮದ್ಯವರ್ಜನ ಶಿಬಿರದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಡಾl ಮಂಥರ್ ಗೌಡ ಇವರಿಂದ ಉಪಯುಕ್ತ ಸಲಹೆ…

Janajagurthi Vedike Uncategorized

ರಾಮನಗರ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಪ್ರಥಮ ಸಭೆ

Janajagurthi Vedike Uncategorized

ರಾಮನಗರ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಪ್ರಥಮ ಸಭೆಯನ್ನು ರಾಮನಗರ ಜಿಲ್ಲಾ ಕಚೇರಿಯ ಸಭಾಭವನದಲ್ಲಿ ನಡೆಸಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ರವರು ವಹಿಸಿದ್ದು, ಮೈಸೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ಶ್ರೀ ಜಯಂತ್ ಪೂಜಾರಿ ಸರ್ ರವರು, ಜನಜಾಗೃತಿ ವೇದಿಕೆಯ ರಾಮನಗರ ಜಿಲ್ಲೆಯ ಸ್ಥಾಪಕಾಧ್ಯಕ್ಷರಾದ ಶ್ರೀ ಚಿಕ್ಕಯ್ಯರವರು, ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಜಯಕರ ಶೆಟ್ಟಿಯವರು ಹಾಗೂ ಏಳೂ ತಾಲೂಕುಗಳ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು, ಜಿಲ್ಲಾ ಎಂ.ಐ.ಎಸ್. ಯೋಜನಾಧಿಕಾರಿಯವರು, …

1948ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike Uncategorized

ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಹೊಸದುರ್ಗ ತಾಲೂಕಿನ ಸಮುದಾಯ ಭವನದಲ್ಲಿ ನಡೆಯುತ್ತಿರುವ 1948ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಶ್ರೀ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಭಗಿರಥಪೀಠ ಜಿ. ವಿ ನಗರ ಹೊಸದುರ್ಗ ಶಿಬಿರಾರ್ಥಿಗಳಿಗೆ ಆಶೀರ್ವಚನವನ್ನು ನೀಡಿದರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಬಿ.ಜಿ ಗೋವಿಂದಪ್ಪನವರು ಮಾನ್ಯ ಶಾಸಕರು ಹೊಸದುರ್ಗ ಇವರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿ ಶುಭ ಹಾರೈಕೆ ಮಾಡಿದರು . ಈ ಕಾರ್ಯಕ್ರಮದ ಮುಖ್ಯ ಅತಿಥಿ ಶ್ರೀ ಗೋವಿಂದ ಎಂ ಕಾರಜೋಳ ಸಂಸದರು ಚಿತ್ರದುರ್ಗ ಮತ್ತು ಕೆ ಎಸ್ ಶ್ರೀ ನವೀನ್ ವಿಧಾನ ಪರಿಷತ್ …