ಬಳ್ಳಾರಿ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike Uncategorized

ಕೊಪ್ಪಳ ಪ್ರಾದೇಶಿಕ ವಿಭಾಗದ ಬಳ್ಳಾರಿ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಇಂದು ಬಳ್ಳಾರಿ ಯ ರೋಟರಿ ಕ್ಲಬ್ ನಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಲಕ್ಕಿಮರದ ವಿರೂಪಾಕ್ಷಪ್ಪರವರ ಉಪಸ್ಥಿತಿಯಲ್ಲಿ ನಡೆಸಲಾಯಿತು.2025/26.. ಸಾಲಿನ ಕ್ರಿಯಾ ಯೋಜನೆಯ ಅನುಷ್ಠಾನದ ಚರ್ಚೆ ವಿಶ್ವ ತಂಬಾಕು ವಿರೋಧಿ ದಿನಾಚರಣೆ,ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ,ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಅನುಷ್ಠಾನ ಮಧ್ಯ ವರ್ಜನ ಶಿಬಿರದ ಬಗ್ಗೆ ಜಿಲ್ಲಾ ವೇದಿಕೆಯ ಖರ್ಚು ವೆಚ್ಚದ ಲೆಕ್ಕಾಚಾರದ ಮಂಡನೆ ಗಾಂಧಿ ಜಯಂತಿ ಕಾರ್ಯಕ್ರಮ,ವಲಯವಾರು ನವ ಜೀವನ ಸಮಿತಿ ರಚನೆ,ನವ ಜೀವನ ಪೋಷಕರ ತರಬೇತಿ,ಸ್ವಾಸ್ಥ್ಯ …

252ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರು ಹಾಗೂ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ರವರು ನೆರವೇರಿಸಿದರು

Janajagurthi Vedike Uncategorized

ಚಿತ್ರದುರ್ಗ ಪ್ರಾದೇಶಿಕ ವಿಭಾಗ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕ ಶ್ರೀ ಬನಶಂಕರಿ ಸಮುದಾಯದ ಭವನ H D ಪುರ ದಲ್ಲಿ ನಡೆಯುತ್ತಿರುವ 1957 ನೇ ಮಧ್ಯವರ್ಜನ ಶಿಬಿರ. ಚಿತ್ರದುರ್ಗ ಪ್ರಾದೇಶಕ ನಿರ್ದೇಶಕರಾದ ಗೌರವಾನ್ವಿತ ಶ್ರೀಮತಿ ಗೀತಾ ಬಿ ಮೇಡಂ ರವರು ಶಿಬಿರಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು.

Janajagurthi Vedike Uncategorized

ಗದಗ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike Uncategorized

ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಇಂದು ಗದಗ ಜಿಲ್ಲಾ ಕಚೇರಿಯಲ್ಲಿ ರಾಜ್ಯ ಕಾರ್ಯದರ್ಶಿಗಳು ಮತ್ತು ಜನಜಾಗೃತಿ ಪ್ರಾದೇಶಿಕ ವಿಭಾಗದ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯ್ಸ್ ರವರ ಗೌರವ ಉಪಸ್ಥಿತಿಯಲ್ಲಿ ಗದಗ ಜಿಲ್ಲಾ ಕಚೇರಿಯಲ್ಲಿ ನಡೆಸಲಾಯಿತು.

ಚಿಕ್ಕೋಡಿ -1959 ನೇ ಮದ್ಯ ವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ.

Janajagurthi Vedike Uncategorized

ಚಿಕ್ಕೋಡಿಯಲ್ಲಿ ಇಂದು ನಡೆದ 1959 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಪಾಲ ಮುನ್ನೊಳ್ಳಿ ಯವರು, ಯೋಜನೆಯು ಪೂಜ್ಯರ ನೇತೃತ್ವದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಅದರಲ್ಲಿ ಜನಜಾಗೃತಿ ವೇದಿಕೆ ಕಾರ್ಯಕ್ರಮಗಳು ಜನರು ದುಶ್ಚಟಮುಕ್ತ ಬದುಕನ್ನು ಸಾಗಿಸಲು ಪರಿಣಾಮಕಾರಿ ಸೇವೆಯನ್ನು ನೀಡುತ್ತಿವೆ ಎಂದರು..ಕಬ್ಬುರು ರೈತ ಪಿಕೆಪಿಎಸ್ ಬ್ಯಾಂಕಿನ ಅಧ್ಯಕ್ಷರಾದ ಮಹಾನಿಂಗ ಹಂಜಿ ಯವರು ಮಾತನಾಡಿ ಪೂಜ್ಯರು ಸಮಾಜಕ್ಕೆ ನೀಡುತ್ತಿರುವ ಕಾರ್ಯಕ್ರಮಗಳು ಅಪಾರ, ಅವರ ಆಶೀರ್ವಾದದಿಂದ ಕಳೆದ ಎರಡು ವರ್ಷದ ಹಿಂದೆ ಕಬ್ಬೂರು …

ನವಜೀವನೋತ್ಸವ ಕಾರ್ಯಕ್ರಮ/ ಗದಗ ತಾಲೂಕು

Janajagurthi Vedike Uncategorized

ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ತಾಲೂಕಿನ ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ ಮಾಡಲಾಯಿತು ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಗಳು ಜನಜಾಗೃತಿ ವೇದಿಕೆ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಮಾಹಿತಿ ಮಾರ್ಗದರ್ಶನ ನೀಡಿದರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ಶ್ರೀ ಗಣೇಶ್ ಸಿಂಗ್ ಬ್ಯಾಳಿ ಅವರು ವಹಿಸಿದರು ಮುಖ್ಯ ಅತಿಥಿಗಳಾಗಿ ಶ್ರೀ ಶಿವಾನಂದ್ ಬೆಂತೂರ್ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಗದಗ ಮತ್ತು ಶ್ರೀ ಚಂದ್ರಶೇಖರ್ ಹುಣಸಿನಕಟ್ಟಿ ಉಪಾಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಗದಗ ಮತ್ತು …

1957ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಗಾರಪೇಟೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಕೋಲಾರ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬಂಗಾರಪೇಟೆ ವಲಯ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಬಂಗಾರಪೇಟೆ, ನಾಡಪ್ರಭು ಕೆಂಪೇಗೌಡರ ಭವನ ಬಂಗಾರಪೇಟೆ, ನವಜೀವನ ಸಮಿತಿಗಳು ಬಂಗಾರಪೇಟೆ ತಾಲ್ಲೋಕು ಇವರ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ …

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಕುಶಾಲನಗರದಲ್ಲಿ ನಡೆಯುತ್ತಿರುವ 1954ನೇ ಮದ್ಯವರ್ಜನ ಶಿಬಿರದ 7ನೇ ದಿನ. ಈ ದಿನದಂದು ಶ್ರೀ ಪಿ. ಚಂದ್ರಶೇಖರ್ ಪೋಲೀಸ್ ಉಪ ಅಧೀಕ್ಷಕರು ಸೋಮವಾರಪೇಟೆ ಉಪ ವಿಭಾಗ ಕುಶಾಲನಗರ ಇವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭವನ್ನು ಹಾರೈಸಿದರು

Janajagurthi Vedike Uncategorized