ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು,ಧರ್ಮದ ದೊರೆಗಳಾದ ಪೂಜ್ಯ ಶ್ರೀ ಡಾ,ಡಿ,ವೀರೇಂದ್ರ ಹೆಗ್ಗಡೆ ಅವರು ಮಾಡದ ಸಮಾಜಮುಖಿ ಕಾರ್ಯಗಲಿಲ್ಲ ಎಂದು ವಿಜಯಪುರ ಜಿಲ್ಲೆಯ ನಾಗಠಾಣ ಮತಕ್ಷೇತ್ರದ ಶಾಸಕರಾದ ಶ್ರೀಯುತ ವಿಠ್ಠಲ ಕಟಕದೊಂಡ ಹೇಳಿದರು,ಅವರು ಪುಣ್ಯಕ್ಷೇತ್ರ ಶ್ರೀಧರ್ಮಸ್ಥಳದ ವತಿಯಿಂದ ವಿಜಯಪುರ ನಗರದಲ್ಲಿ ದಿನಾಂಕ16/7/2025 ರಿಂದ 23/7/2025 ರ ವರೆಗೆ ಜರುಗಿದ 1953 ನೇಯ ಮದ್ಯವರ್ಜನ ಶಿಬಿರದ ಸಮಾರೂಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು,ಪೂಜ್ಯ ಖಾವಂದರು ಕರ್ನಾಟಕ ರಾಜ್ಯಾಧ್ಯಂತ ನಡೆಸುತ್ತಿರುವ ಮದ್ಯವರ್ಜನ ಶಿಬಿರದ ಮುಖಾಂತರ ಲಕ್ಷಾಂತರ ಜನರು ಪಾನಮುಕ್ತರಾಗಿ ತಮ್ಮ-ತಮ್ಮ ಕುಟುಂಬಗಳಲ್ಲಿ ಸುಖವಾಗಿ ಬದುಕುತಿದ್ದಾರೆ,ಪರಮ ಪೂಜ್ಯರು ಈ …
ರಾಮನಗರ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಪ್ರಥಮ ಸಭೆ
ರಾಮನಗರ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಪ್ರಥಮ ಸಭೆಯನ್ನು ರಾಮನಗರ ಜಿಲ್ಲಾ ಕಚೇರಿಯ ಸಭಾಭವನದಲ್ಲಿ ನಡೆಸಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ರವರು ವಹಿಸಿದ್ದು, ಮೈಸೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ಶ್ರೀ ಜಯಂತ್ ಪೂಜಾರಿ ಸರ್ ರವರು, ಜನಜಾಗೃತಿ ವೇದಿಕೆಯ ರಾಮನಗರ ಜಿಲ್ಲೆಯ ಸ್ಥಾಪಕಾಧ್ಯಕ್ಷರಾದ ಶ್ರೀ ಚಿಕ್ಕಯ್ಯರವರು, ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಜಯಕರ ಶೆಟ್ಟಿಯವರು ಹಾಗೂ ಏಳೂ ತಾಲೂಕುಗಳ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು, ಜಿಲ್ಲಾ ಎಂ.ಐ.ಎಸ್. ಯೋಜನಾಧಿಕಾರಿಯವರು, …
1948ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ
ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಹೊಸದುರ್ಗ ತಾಲೂಕಿನ ಸಮುದಾಯ ಭವನದಲ್ಲಿ ನಡೆಯುತ್ತಿರುವ 1948ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಶ್ರೀ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಭಗಿರಥಪೀಠ ಜಿ. ವಿ ನಗರ ಹೊಸದುರ್ಗ ಶಿಬಿರಾರ್ಥಿಗಳಿಗೆ ಆಶೀರ್ವಚನವನ್ನು ನೀಡಿದರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಬಿ.ಜಿ ಗೋವಿಂದಪ್ಪನವರು ಮಾನ್ಯ ಶಾಸಕರು ಹೊಸದುರ್ಗ ಇವರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿ ಶುಭ ಹಾರೈಕೆ ಮಾಡಿದರು . ಈ ಕಾರ್ಯಕ್ರಮದ ಮುಖ್ಯ ಅತಿಥಿ ಶ್ರೀ ಗೋವಿಂದ ಎಂ ಕಾರಜೋಳ ಸಂಸದರು ಚಿತ್ರದುರ್ಗ ಮತ್ತು ಕೆ ಎಸ್ ಶ್ರೀ ನವೀನ್ ವಿಧಾನ ಪರಿಷತ್ …
ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ಪ್ರಥಮ ಸಭೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಯಾದಗಿರಿ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಯಾದಗಿರಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ಪ್ರಥಮ ಸಭೆಯನ್ನು ವಾಸವಿ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.ಯಾದಗಿರಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ಮಂಜುನಾಥರವರು ಕಾರ್ಯಕ್ರಮದಲ್ಲಿ ಹಾಜರಿದ್ದ ಸರ್ವರಿಗೂ ಸ್ವಾಗತವನ್ನು ಬಯಸಿದರು.ಕಾರ್ಯಕ್ರಮವನ್ನು ಕಲಬುರ್ಗಿ ಪ್ರಾದೇಶಿಕ ನಿರ್ದೇಶಕರು ದಿನೇಶ್ ಪೂಜಾರಿ. ಜನಜಾಗೃತಿ ವೇದಿಕೆ ಅಧ್ಯಕ್ಷರು ನಾಗರತ್ನ ಅನುಪುರ್ ಹಾಗೂ ಜಿಲ್ಲಾ ಕಾರ್ಯದರ್ಶಿ ವಸಂತ. ಬಿ ಹಾಗೂ ಎಲ್ಲಾ …
1947 ನೇ ಮದ್ಯವರ್ಜನ ಶಿಬಿರದ ಸಮಾರೊಪ ಸಮಾರಂಭ
ಪರಮಪೂಜ್ಯ ರಾಜರ್ಷಿ ಡಾ//ಡಿ. ವೀರೇಂದ್ರ ಹೆಗ್ಗೆಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ನಡೆದ 1947 ನೇ ಮದ್ಯವರ್ಜನ ಶಿಬಿರದ ಸಮಾರೊಪ ಸಮಾರಂಭ ಹರಿಹರ ನಗರದಲ್ಲಿರುವ ಬಿರ್ಲಾ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಬಾಲಯೋಗಿ ಪೂಜ್ಯ ಶ್ರೀ ಜಗದೀಶ್ವರ ಸ್ವಾಮಿಜಿಯವರು ಹಾಗೂ ಶ್ರೀ ಶಾರದೇಶಾನಂದಜೀ ಮಹಾರಾಜ್ ಮತ್ತು ಧರ್ಮ ಗುರುಗಾಳಾದ ಮೌಲಾನ ಮಕ್ಸೋದ್ ಅಹಮದ್ ಉಮ್ರಿ ವಹಿಸಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅಮರಾವತಿ ಪರಮೇಶ್ವರಪ್ಪ ವಹಿಸಿದ್ದರು ಕಾರ್ಯಕ್ರಮದ ಮಖ್ಯ ಅತಿಥಿಗಳಾಗಿ ಶ್ರೀ ನಟರಾಜ್ ಬಾದಾಮಿ ಜಿಲ್ಲಾ ನಿರ್ದೇಶಕರಾದ ಶ್ರೀ …








