ಮೈಸೂರು ಪ್ರಾದೇಶಿಕ ವಿಭಾಗದ ಹಾಸನ ಜಿಲ್ಲೆಯ ಬಾಣಾವರ ಯೋಜನಾ ವ್ಯಾಪ್ತಿಯ ಮಾರಗೊಂಡನಹಳ್ಳಿ ಚಿದಾನಂದಾಶ್ರಮದಲ್ಲಿ ನಡೆಯುತ್ತಿರುವ 1943ನೇ ಮದ್ಯವರ್ಜನ ಶಿಬಿರದ ನಾಲ್ಕನೇ ದಿನ ಸಿದ್ಧ ಪುರುಷ ಮುಕುಂದೂರು ಬಸವಲಿಂಗ ಶಿವಯೋಗಿಗಳ ಚಿದಾನಂದಾಶ್ರಮ ಮಠ, ಮಾರಗೊಂಡನಹಳ್ಳಿಯ ಪೂಜ್ಯ ಶ್ರೀಗಳು ಶಿಬಿರಾರ್ಥಿಗಳಿಗೆ ಆಶೀರ್ವಚನದ ಮೂಲಕ ಮಾರ್ಗದರ್ಶನ ಮಾಡಿದರು.
ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ಚಿನಕುರಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಗೌರವಾನ್ವಿತ ಜಿಲ್ಲಾ ನಿರ್ದೇಶಕರು ಶ್ರೀ ಮತಿ ಮಮತರಾವ್ ಮೇಡಮ್ ರವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು..ತಂಬಾಕು ಇನ್ನಿತರ ಮಾದಕ ವಸ್ತುಗಳಿಂದ ಆಗುತ್ತಿರುವ ದುಷ್ಪರಿಣಾಮಗಳು ಬಗ್ಗೆ ಇತ್ತೀಚಿನ ದಿನಗಳಲ್ಲಿ ಯುವಪೀಳಿಗೆ ದುಶ್ಚಟಕ್ಕೆ ಬಲಿಯಾಗುತ್ತಿದ್ದು ಇದರಿಂದ ಜೀವನದಲ್ಲಿ ನೆಮ್ಮದಿ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿದೆ ಇದರಿಂದ ಜಾಗೃತರಾಗಿ ದುಶ್ಚಟಕ್ಕೆ ಬಲಿಯಾಗದಂತೆ ಮಾದರಿ ವಿದ್ಯಾರ್ಥಿಯಾಗುವಂತೆ ಮಾರ್ಗದರ್ಶನ ನೀಡಿದರು.. ಸಂಪನ್ಮೂಲ ವ್ಯಕ್ತಿ ಶ್ರೀ ಹೆಚ್. ಆರ್.ಧನ್ಯಕುಮಾರ್ ರವರು ವ್ಯಸನಗಳ ಬಗ್ಗೆ ಅತಿಯಾದ ಮೊಬೈಲ್ …
ನಂದಗಡ ಮದ್ಯವರ್ಜನ ಶಿಬಿರ ಬದುಕಿಗೆ ವರದಾನ, ನಾನು ಮದ್ಯಮುಕ್ತನಾಗಿದ್ದು ಒಂದು ಪವಾಡ.
ಖಾನಾಪುರ ತಾಲೂಕಿನ ಗಂದಿಗವಾಡ ಗ್ರಾಮದ ಸಂಜು ಸದೆಪ್ಪ ನಾಯ್ಕರ್ ಉತ್ತಮ ಪಾನಮುಕ್ತ ಬದುಕನ್ನ ಸಾಗಿಸುತ್ತಿದ್ದಾರೆ,2023ರ ನವಂಬರ್ ನಲ್ಲಿ ಖಾನಾಪುರ ತಾಲೂಕಿನ ನಂದಗಡ ಪಟ್ಟಣದಲ್ಲಿ ನಡೆದ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ, ಕಳೆದ 19 ತಿಂಗಳಿನಿಂದ ಉತ್ತಮ ಪಾನಮುಕ್ತ ಬದುಕನ್ನ ಸಾಗಿಸುವುದರ ಜೊತೆಗೆ ಕೇವಲ ಕಡಿಮೆ ಸಮಯದಲ್ಲಿ ಅತಿ ದೊಡ್ಡ ಸಾಧನೆಯ ಮುನ್ನುಡಿಗೆ ಕಾರಣರಾಗಿದ್ದಾರೆ.ಸಂಜು ನಾಯ್ಕರ್ ರವರಿಗೆ ಒಟ್ಟು :- 6 ಎಕ್ರೆ ಜಮೀನು ಇದ್ದು, ಇದರಲ್ಲಿ ಕಬ್ಬಿನ ಬೇಸಾಯ ಮಾಡುತ್ತಿದ್ದಾರೆ, ಸಹೋದರನ ಜೊತೆ ಸೇರಿ ಊರಿನ ಬೇರೆ ರೈತರ 8ಎಕ್ರೆ ಜಮೀನನ್ನು ಸಾಗುವಳಿಗಾಗಿ ಪಡೆದು ಅದರಲ್ಲಿ …
ಹಾವೇರಿ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಪ್ರಥಮ ಸಭೆ
ಹಾವೇರಿ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಪ್ರಥಮ ಸಭೆ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷರಾದ ಕಲ್ಯಾಣ್ ಕುಮಾರ್ ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸದ್ರಿ ಸಭೆಯಲ್ಲಿ ವರದಿ ವರುಷದ ಕ್ರಿಯಾ ಯೋಜನೆ ಕಾರ್ಯಕ್ರಮಗಳಾದ ಮ. ಶಿಬಿರ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ನವ ಜೀವನ ಸಮಿತಿಗಳ ಬಲವರ್ಧನೆ, ಪಾನ ಮುಕ್ತ ಗ್ರಾಮ ಅನುಷ್ಠಾನದ ಬಗ್ಗೆ, ಹಾಗು ಯೋಜನೆಯ ಇತರ ಕಾರ್ಯಕ್ರಮದಲ್ಲಿ ಜನಜಾಗೃತಿ ಸದಸ್ಯರು ಕೈಜೋಡಿಸುವ ಬಗ್ಗೆ ಆರೋಗ್ಯಕರ ಚರ್ಚೆ ನಡೆದು ನಿರ್ಣಯಿಸಲಾಯಿತು.ಸದ್ರಿ ಸಭೆಯಲ್ಲಿ ಜಿಲ್ಲಾ ವ್ಯಾಪ್ತಿಯ ಗೌರವಾನ್ವಿತ ಸದಸ್ಯರು ಭಾಗವಹಿಸಿ ಸೂಕ್ತ ಸಲಹೆಗಳನ್ನು ನೀಡಿದರು, …
1940ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ
ಕಲಬುರ್ಗಿ ಪ್ರಾದೇಶಿಕ ವಿಭಾಗದ ಕಲಬುರ್ಗಿ ಜಿಲ್ಲೆಯ ಕಮಲಾಪುರ ಠತಾಲೂಕಿನಲ್ಲಿ ನಡೆಯುತ್ತಿರುವ 1940ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ನಟರಾಜ ಬದಾಮಿ ರಾಜ್ಯ ಸಂಘಟನಾ ಅಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಿ ಬೆಳ್ತಂಗಡಿ ಮಾಹಿತಿ ಮಾರ್ಗದರ್ಶನ ನಿಡುತ್ತಿರುವುದು.
1940 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ
ಕಲಬುರ್ಗಿ ಪ್ರಾದೇಶಿಕ ವಿಭಾಗದ,,ಕಲಬುರ್ಗಿ ಜಿಲ್ಲೆಯ,,ಕಮಲಾಪುರ ತಾಲೂಕಿನಲ್ಲಿ ನಡೆಯುತ್ತಿರುವ 1940 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ರಾಜೇಶ್.ಕೆ. ಮಾನ್ಯ ಯೋಜನಾಧಿಕಾರಿಗಳು ಜನಜಾಗೃತಿ ಪ್ರಾದೇಶಿಕ ವಿಭಾಗ ಕಲಬುರ್ಗಿ ಶ್ರೀಯುತರು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಗಂಗಾಧರ್ ಹಾಗೂ ಮಲ್ಲಿನಾಥ್ ಚೋರಗಸ್ತಿ ಸಮಿತಿಯ ಉಪಾಧ್ಯಕ್ಷರು,ವೀರಣ್ಣ ಪಟ್ಟಕಳ್ಳಿ ಸಮಿತಿಯ ಪದಾಧಿಕಾರಿಗಳು, ತಾಲೂಕಿನ ಎಲ್ಲಾ ಕಾರ್ಯಕರ್ತರು,ಸೇವಾ ಪ್ರತಿನಿಧಿಗಳು ನವಜೀವನ ಸಮಿತಿಯ ಸದಸ್ಯರು,ಶಿಬಿರಾಧಿಕಾರಿ ದೇವಿ ಪ್ರಸಾದ್ ಸುವರ್ಣ,ಆರೋಗ್ಯ ಕಾರ್ಯಕರ್ತರು ಕುಮಾರಿ ರಂಜಿತ ಹೆಚ್ ಎನ್,ಜನಜಾಗೃತಿ ಮೇಲ್ವಿಚಾರಕರಾದ ಮಲ್ಲೇಶ್,ಉಪಸ್ಥಿತರಿದ್ದು ಕಾರ್ಯಕ್ರಮ ನೆರವೇರಿತು.
ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ಚಿಕ್ಕೋಡಿ-2 ಯೋಜನಕಛೇರಿ ವ್ಯಾಪ್ತಿಯ ಹಿರೇಕೊಡಿ ವಲಯದ ನೇಜ್ ಗ್ರಾಮದ ಎಂ. ಎಲ್.ಎಂ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮ ವನ್ನು ಮೊದಲಿಗೆ ಶಾಲೆಯ ವಿದ್ಯಾರ್ಥಿಗಳಿಂದ ಪ್ರಾಥನೆ ಹೇಳುವ ಮೂಲಕ ಪ್ರಾರಂಬಿಸಲಾಯಿತು, ಕಾರ್ಯಕ್ರಮ ದ ಉದ್ಘಾಟನೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಯಾದ ಶ್ರೀಮತಿ ಎ. ಸ್. ಭೋಜೆ ಅವರು ಹಾಗೂ ವೇದಿಕೆ ಮೇಲೆ ಇರುವ ಎಲ್ಲಾ ಶಿಕ್ಷಕರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯವರಾದ ಚಿನಗುಡೇ sir ರವರು ತಂಬಾಕು ವಿರೋಧಿ ಕಾರ್ಯಕ್ರಮದ ಕುರಿತು ವಿದ್ಯಾರ್ಥಿಗಳಿಗೆ ದುಷ್ಟಚಟಾ ಪರಿಣಾಮಗಳಿಂದ …
ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ನರಗುಂದ ತಾಲೂಕು
ನರಗುಂದ ತಾಲೂಕಿನ ನರಗುಂದ ವಲಯ ಶ್ರೀ ಯಡಿಯೂರು ಸಿದ್ದಲಿಂಗೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜ ನರಗುಂದಲ್ಲಿ ವಿಶ್ವ ಮಾದಕ ವ್ಯಸನ ವಿರೋಧಿ ದಿನ ಕಾರ್ಯಕ್ರಮವನ್ನು ಶ್ರೀ ಎಫ್ ಎಸ್ ಮಣ್ಣೂರ್ ಪಿ ಎಸ್ ಐ ಪೊಲೀಸ್ ಠಾಣೆ ನರಗುಂದ ಉದ್ಘಾಟನೆಯನ್ನು ಮಾಡಿ ಉದ್ಘಾಟಕರ ಭಾಷಣವನ್ನು ಮಾಡಿದರು ಶ್ರೀಮತಿ ಮಾಲತಿ.ದಿನೇಶ್ ಮಾನ್ಯ ಯೋಜನಾಧಿಕಾರಿಗಳು ಪ್ರಾಸ್ತಾವಿಕವಾಗಿ ಮಾತನಾಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಎಮ್.ಜಿ. ಬೋಗಾರ್ ಪ್ರಾಚಾರ್ಯರು ವಹಿಸಿಕೊಂಡಿದ್ದರು ಮುಖ್ಯ ಅತಿಥಿಗಳಾಗಿ ಶ್ರೀ ಎಚ್ಬಿ ಅಸೂಟಿ ನಿಕಟ ಪೂರ್ವ ಅಧ್ಯಕ್ಷರು ಜಿಲ್ಲಾ ಜನ ಜಾಗೃತಿ ವೇದಿಕೆ ಗದಗ್ ಸಂಪನ್ಮೂಲ ವ್ಯಕ್ತಿಗಳಾಗಿ …
ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ
ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಸ್ಟೆಲ್ಲಾ ಕಾನ್ವೆಂಟ್ ಶಾಲೆಯಲ್ಲಿ ನಡೆಸಲಾಯಿತು. ಗೌರಿಬಿದನೂರು ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೋಪಾಲ್ ಸರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಶಾಲಾ ಮಕ್ಕಳು ಮಾದಕ ವಸ್ತುಗಳಿಂದ ದೂರವಿರುವಂತೆ ಮಾಹಿತಿ ನೀಡಿದರು,ಬೆಂಗಳೂರು ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ತಿಮ್ಮಯ್ಯ ನಾಯಕ್ ರವರು ಇಂದಿನ ದಿನಗಳಲ್ಲಿ ಯುವ ಜನತೆ ಮಾದಕ ವಸ್ತುಗಳ ದಾಸರು ಆಗುತ್ತಿದ್ದು, ಇದು ಅವರ ಆರೋಗ್ಯ ಹಾಗೂ ದೇಶದ ಆರ್ಥಿಕತೆಗೆ ತುಂಬಾ ಸಮಸ್ಯೆ ಉಂಟುಮಾಡುತ್ತಿದ್ದು ಇದರಿಂದ ದೂರ ಇರುವಂತೆ ಕರೆ ನೀಡಿದರು. ತಾಲ್ಲೂಕು ಯೋಜನಾಧಿಕಾರಿಗಳಾದ ನಾಗರಾಜ್ …
ಶ್ರೀ ವಿದ್ಯಾಪೀಠ ಶಿಕ್ಷಣಸಂಸ್ಥೆಯ ಸಭಾಂಗಣದಲ್ಲಿ ವಿಶ್ವ ಮಾದಕವಸ್ತು ವಿರೋಧಿ ದಿನಾಚರಣೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ತಿಪಟೂರು ಗ್ರಾಮಾಂತರ ತಾಲ್ಲೋಕು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು-1 ಜಿಲ್ಲೆ ಶ್ರೀ ವಿದ್ಯಾಪೀಠ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ವಿದ್ಯಾಪೀಠ ಶಿಕ್ಷಣಸಂಸ್ಥೆಯ ಸಭಾಂಗಣದಲ್ಲಿ ವಿಶ್ವ ಮಾದಕವಸ್ತು ವಿರೋಧಿ ದಿನಾಚರಣೆಯನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯಮಾನ್ಯರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.ತಿಪಟೂರು ಗ್ರಾಮಾಂತರ ತಾಲೂಕಿನ ಯೋಜನಾಧಿಕಾರಿ ಶ್ರೀ ಸರೇಶ್. ಕೆ ರವರು ಯೋಜನೆಯ ಕಾರ್ಯಕ್ರಮಗಳಬಗ್ಗೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳು ಜನತೆಯಲ್ಲಿ ದುಶ್ಚಟ ದುರಭ್ಯಾಸಗಳ ಬಗ್ಗೆ ಅರಿವು …









