ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ.

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ) ಶಿವಮೊಗ್ಗ ವತಿಯಿಂದ ಸರ್ಕಾರಿ ಪ್ರೌಢಶಾಲೆ ದುರ್ಗಿಗುಡಿ ಶಾಲೆಯಲ್ಲಿ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಡಿವೈಎಸ್ಪಿ ಕೆ ಕೃಷ್ಣಮೂರ್ತಿ ರವರು ಉದ್ಘಾಟನೆ ಮಾಡಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು. ಶಾಲೆಯ ಮುಖ್ಯ ಶಿಕ್ಷಕರಾದ ಮೋಹನ್ ಸಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ. ಉಪಸ್ಥಿತಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಯುತ ಉಲ್ಲಾಸ್ ಮೇಸ್ತ ಸರ್. ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾದ ಮಮತಾಶಿವಣ್ಣನವರು. ಎಸ್ ಡಿ ಎಂ ಸಿ …

ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike Uncategorized

ನಿಪ್ಪಾಣಿ 2 ಯೋಜನಾ ಕಚೇರಿ ವ್ಯಾಪ್ತಿಯ ಬೇಡಕಿಹಾಳ್ ವಲಯದ ಶಿರದವಾಡ ಕಾರ್ಯಕ್ಷೆತ್ರದ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಆಯೋಜನೆ ಮಾಡಲಾಗಿದು ಈ ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ಅಜಿತ್ ತೋಡ್ಕರ್ ಹಾಗೂ ಶಾಲೆಯ ಮುಖ್ಯೋಪಾಧ್ಯರದಂತ ಶ್ರೀ TT ನಡಕರ್ಣಿ ಸರ್, ಕಾರ್ಯಕ್ಷೇತ್ರದ ಒಕ್ಕೂಟದ ಅಧ್ಯಕ್ಷರಾದ ಸೈರಾ ಮುಜಾವರ್ ಭಾಗಿಯಾಗಿದ್ದರು,,,ಸಂಪನ್ಮೂಲ ವ್ಯಕ್ತಿಗಳಾದ ಶ್ರೀಯುತ ಬಾಳ ಸಾಹೇಬ್ ಶಿಂಧೆ ಯವರು ಮಕ್ಕಳ ದೈನಂದಿನ ಸ್ವಾಸ್ಥ್ಯದ ಬಗ್ಗೆ ಹಾಗೂ ಸಾಮಾಜಿಕ ಸ್ವಾಸ್ಥ್ಯ ಬಗ್ಗೆ,,,ವಿದ್ಯಾರ್ಥಿಗಳ ಪ್ರೌಢಾವಸ್ಥೆಯ ಬೆಳವಣಿಗೆಯಲ್ಲಿ ತಮ್ಮ ದೈನಂದಿನ ಸ್ವಾಸ್ಥ್ಯವನ್ನು …

1939ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ

Janajagurthi Vedike Uncategorized

ಉಡುಪಿ ಪ್ರಾದೇಶಿಕ ವಿಭಾಗದ ಉಡುಪಿ ಜಿಲ್ಲಾ ವ್ಯಾಪ್ತಿಯ ಕುಂದಾಪುರ ತಾಲೂಕಿನ ಶ್ರೀ ಬ್ರಹ್ಮಾಧ್ಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ 1939ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು.

ವಿಶ್ವ ತಂಬಾಕು ವಿರೋಧಿ ದಿನಾಚರಣೆ

Janajagurthi Vedike Uncategorized

ಕಲ್ಬುರ್ಗಿ ಜಿಲ್ಲೆಯ *ಸೇಡಂ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸೇಡಂ ತಾಲೂಕು ವ್ಯಾಪ್ತಿಯ ಸೇಡಂ ತಾಲೂಕು ಬಂದಿಗಳ ಉಪ ಕಾರಾಗೃಹದಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಜನಜಾಗೃತಿ ಸದಸ್ಯರು ಶ್ರೀಯುತ ಕಾಶೀನಾಥ್ ದೊಡ್ಡಮನಿ ಅವರು , ಉಪ ಕಾರಾಗೃಹದ ಅಧಿಕ್ಷಕರಾದ ಶ್ರೀಯುತ ವೀರಪ್ಪ ಎಂ ನಾಯಕ ಅವರು,ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳು ಹಾಗೂ ವಕೀಲರಾದ ಶ್ರೀಯುತ ಎಸ್ ಎಸ್ ಅವಟಿ ಅವರು ಹಾಗೂ ಮಾನ್ಯ ತಾಲೂಕು ಯೋಜನಾಧಿಕಾರಿಗಳಾದ ಶ್ರೀಯುತ ಮಂಜುನಾಥ್ ಎಸ್ …

1937ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike Uncategorized

ವಿಟ್ಲ ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮೋಂತಿಮಾರು ಮಂಚಿನಲ್ಲಿ ನಡೆಯುತ್ತಿರುವ 1937ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ ಮಾಣಿಲ ರವರು ಭಾಗವಹಿಸಿದ ಶಿಬಿರಾರ್ಥಿಗಳಿಗೆ ಆಶೀರ್ವದಿಸಿದರು.

ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮೂಡಿಗೆರೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಚಿಕ್ಕಮಗಳೂರು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಆಲ್ದೂರು ವಲಯ, ಜ್ಞಾನವಿಕಾಸ ಕೇಂದ್ರಗಳು ಆಲ್ದೂರು ವಲಯ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಆಲ್ದೂರು ಮತ್ತು ಸರ್ಕಾರಿ ಪ್ರೌಢಶಾಲೆ ಆಲ್ದೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾll ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾll ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು …

1930ಟನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ…

Janajagurthi Vedike Uncategorized

ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ 2 ಜಿಲ್ಲಾ ವ್ಯಾಪ್ತಿಯ ವಿಟ್ಲ ತಾಲೂಕಿನ ಮಂಚಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ನಡೆಯುತ್ತಿರುವ 1930ಟನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು.

ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ

Janajagurthi Vedike Uncategorized

ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ತಂಬಾಕಿನ ಬಳಕೆಯಿಂದಾಗುತ್ತಿರುವ ದುಷ್ಪರಿಣಾಮಗಳು ಹಾಗೂ ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿಯ ಕುರಿತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಇವರಿಂದ ಮಾಹಿತಿ ನೀಡಿರುತ್ತಾರೆ.