ಬೆಂಗಳೂರು ಗ್ರಾಮಾಂತರ/ನಗರ ಜಿಲ್ಲಾ ಜನಜಾಗೃತಿ ವೇದಿಕೆ ಪದಾದಿಕಾರಿಗಳ ಸಭೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಂಗಳೂರು ಗ್ರಾಮಾಂತರ/ನಗರ ಜಿಲ್ಲೆ ಸಹಯೋಗದೊಂದಿಗೆ ರಾಜರ್ಷಿ ಪದ್ಮಭೂಷಣ ಡಾ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಕೃಪಾಷೀರ್ವಾದ ಹಾಗೂ ಮಾರ್ಗ ದರ್ಶನಗಳೊಂದಿಗೆ ಬೆಂಗಳೂರು ಗ್ರಾಮಾಂತರ/ನಗರ ಜಿಲ್ಲಾ ಜನಜಾಗೃತಿ ವೇದಿಕೆ ಪದಾದಿಕಾರಿಗಳ ಸಭೆಯನ್ನು ವಿ. ಸಿ. ಎನ್. ಆರ್ ಸಭಾಂಗಣ ನೆಲಮಂಗಲದಲ್ಲಿ ನಡೆಸಲಾಯಿತು.ದೇವನಹಳ್ಳಿ ಯೋಜನಾ ಕಛೇರಿಯ ಯೋಜನಾಧಿಕಾರಿಗಳಾದ ಶ್ರೀ ರವಿರಾಜ್ ರವರು ಕಾರ್ಯ ಕ್ರಮದಲ್ಲಿ …
1972ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ದಿವ್ಯಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ದಿವ್ಯ ಜ್ಞಾನಾನಂದಗಿರಿ ಮಹಾಸ್ವಾಮೀಜಿಗಳು
ಬೆಂಗಳೂರು ಪ್ರಾದೇಶಿಕ ವಿಭಾಗದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಯೋಜನಾಕಛೇರಿ ವ್ಯಾಪ್ತಿಯ ತಪಸೀಹಳ್ಳಿ ಕಾರ್ಯಕ್ಷೇತ್ರದ ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮ ನಡೆಯುತ್ತಿರುವ 1972ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ದಿವ್ಯಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ದಿವ್ಯ ಜ್ಞಾನಾನಂದಗಿರಿ ಮಹಾಸ್ವಾಮೀಜಿಗಳು ಪೀಠಾಧಿಪತಿಗಳು, ತೊಗಟವೀರ ಕ್ಷತ್ರಿಯ ಗುರುಪೀಠ ತಪಸೀಹಳ್ಳಿ. ವಹಿಸಿ ಮಾತನಾಡುತ್ತಾ ರಾಮಕೃಷ್ಣರಪರಮಹಂಸರ ಪ್ರವಚನದಿಂದ ಪ್ರೇರಿತರಾಗಿ ಪರಮಹಂಸರ ಶಿಶ್ಯರಾಗಿ ರಾಮಕೃಷ್ಣ ಪರಮಹಂಸರು ಮತ್ತು ಶಾರದದೇವಿಯವರ ಶಿಶ್ಯರಾದ ಸ್ವಾಮಿ ವಿವೇಕಾನಂದರು ತಮ್ಮ ಗುರುಗಳ ಹಾದಿಯಲ್ಲಿ ನಡೆದ ಕಾರಣದಿಂದಾಗಿ ವಿಶ್ವದಲ್ಲಿಯೇ ನಮ್ಮ ಧರ್ಮವನ್ನು ರಾರಾಜಿಸುವಂತೆ ಮಾಡಿದ ಮಹಾಸಂತರಾದ ರೀತಿಯಲ್ಲಿ ಶಿಬಿರಾರ್ಥಿಗಳಾಗಿ …
1974ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ
ಮೈಸೂರು ಪ್ರಾದೇಶಿಕ ವ್ಯಾಪ್ತಿಯ ಕೆ. ಆರ್. ನಗರ ಜಿಲ್ಲೆಯ ಮೇಲುಕೋಟೆ ಯೋಜನಾ ವ್ಯಾಪ್ತಿಯಲ್ಲಿ 1974ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ
ಜಮಖಂಡಿ : ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 1974ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಸಾವಳಗಿ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಜಮಖಂಡಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬಾಗಲಕೋಟೆ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ …








