265ನೇ ವಿಶೇಷ ಮದ್ಯ ವರ್ಜನ ಶಿಬಿರ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಪರಮಪೂಜ್ಯ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ 265ನೇ ವಿಶೇಷ ಮದ್ಯವರ್ಜನ ಶಿಬಿರ ( 2044 ನೇ ರಾಜ್ಯ ಮಟ್ಟದ ಶಿಬಿರದಪ್ರಥಮ ದಿನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಗಳು ಮತ್ತು ಪ್ರಾದೇಶಿಕ ವಿಭಾಗದ ಪ್ರಾದೇಶಿಕ …

ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಾಗಲಕೋಟೆ ಬಿಳಗಿ ಮುಧೋಳ ಹುನಗುಂದ ಬಾದಾಮಿ ತಾಲೂಕಿನ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಕ್ರಮ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ (ರಿ) ಬಾಗಲಕೋಟೆ ಜಿಲ್ಲೆ ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಾಗಲಕೋಟೆ ಬಿಳಗಿ ಮುಧೋಳ ಹುನಗುಂದ ಬಾದಾಮಿ ತಾಲೂಕಿನ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಚನ್ನಕೇಶವ ಅವರು ಕೊಪ್ಪಳ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ನಾಗೇಶ್ ವೈ ಎ ಅವರು ಉಪಸ್ಥಿತಿ ಇದ್ದರು ದೀಪ ಬೆಳಗಿಸುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು ಬಾಗಲಕೋಟೆ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಯುತ …

ಕಲಬುರ್ಗಿ ಪ್ರಾದೇಶಿಕ ಮಟ್ಟದ ಜನಜಾಗೃತಿ ವೇದಿಕೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸಭೆ

Janajagurthi Vedike Uncategorized

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ಪ್ರಾದೇಶಿಕ ಕಚೇರಿ ಕಲಬುರ್ಗಿ ಪರಮ ಪೂಜ್ಯ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ|| ಹೇಮಾವತಿ ಅಮ್ಮನವರ ಆಶೀರ್ವಾದ ಪ್ರಾದೇಶಿಕ ಮಟ್ಟದ ಜನಜಾಗೃತಿ ವೇದಿಕೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸಭೆಈ ಸಭೆಯನ್ನು ಶ್ರೀ ಷ. ಬ್ರ ವಿಶ್ವರಾಧ್ಯ ಮಳೇದ್ರ ಶಿವಾಚಾರ್ಯರು ಜನಜಾಗೃತಿ ವೇದಿಕೆ ರಾಜ್ಯ ಸಂಘಟನ ಅಧ್ಯಕ್ಷರು ನಟರಾಜ್ ಬಾದಾಮಿ. ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರು ಶ್ರೀ ವಿವೇಕ್ ವಿ …

ತಾಲೂಕು ಮಟ್ಟದ ನವಜೀವನೋತ್ಸವ ಕಾರ್ಯಕ್ರಮ

Janajagurthi Vedike Uncategorized

ಸಪ್ತ ವ್ಯಸನಗಳಲ್ಲಿ ಮದ್ಯಪಾನ ಮೊದಲ ಮೆಟ್ಟಿಲು ಇದನ್ನು ಜಾರಿದರೆ ಉಳಿದೆಲ್ಲವೂ ಜಾರಿದಂತೆ – ಪೂಜ್ಯರ ನುಡಿ ಕತ್ತಲೆಯಿಂದ ಬೆಳಕಿನೆಡೆಗೆ. . ಅಸತ್ಯದಿಂದ ಸತ್ಯದೆಡೆಗೆ.. ಕರೆದೊಯ್ಯುವಂತೆ ಮಾಡುವ ಕಾರ್ಯಕ್ರಮ ನವ ಜೀವನೋತ್ಸವ ಕಿತ್ತೂರು ತಾಲೂಕು ಸಂಗೊಳ್ಳಿ ವಲಯದಲ್ಲಿ ನಡೆದ ಜಿಲ್ಲಾ ಜನ ಜಾಗೃತಿ ವೇದಿಕೆ ಬೆಳಗಾಂ ಜಿಲ್ಲೆ ಕಿತ್ತೂರು ತಾಲ್ಲೂಕು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕು ಮಟ್ಟದ ನವಜೀವನೋತ್ಸವ ಕಾರ್ಯಕ್ರಮವನ್ನ ದೀಪ ಬೆಳಗಿಸುವ ಮೂಲಕ ಶ್ರೀ ವಿವೇಕ್ ವಿನ್ಸೆಂಟ್ ಪಾಯ್ಸ್ ,ಪ್ರಾದೇಶಿಕ ನಿರ್ದೇಶಕರು ಜನ ಜಾಗ್ರತಿ ಪ್ರಾದೇಶಿಕ ವಿಭಾಗ ಧರ್ಮಸ್ಥಳ …

ಶಿರಸಿ ತಾಲೂಕಿನಲ್ಲಿ ನಡೆಯುತ್ತಿರುವ 2032ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನದ ಕಾರ್ಯಕ್ರಮವನ್ನು ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ ಪಾಯಸ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು

Janajagurthi Vedike Uncategorized

ಶಿರಸಿ: ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಶಿರಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಶಿರಸಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಶಿರಸಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಶಿರಸಿ , ನವಜೀವನ ಸಮಿತಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಶಿರಸಿ ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಅಂಗವಾಗಿ ಜರುಗುವ 2032ನೇ …

ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ತೃತಿಯ ಸಭೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಯಾದಗಿರಿ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಯಾದಗಿರಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ತೃತಿಯ ಸಭೆಯನ್ನು ವಾಸವಿ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.ಯಾದಗಿರಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ಮಂಜುನಾಥರವರು ಸಭೆಯಲ್ಲಿ ಹಾಜರಿದ್ದ ಸರ್ವರಿಗೂ ಸ್ವಾಗತವನ್ನು ಬಯಸಿದರು.ಕಾರ್ಯಕ್ರಮವನ್ನು ಶ್ರೀ ಶರಣಪ್ಪ ಸಾಲದಪುರ ಅಧ್ಯಕ್ಷರು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ.ಜನಜಾಗೃತಿ ವೇದಿಕೆ ಅಧ್ಯಕ್ಷರು ಶ್ರೀಮತಿ ನಾಗರತ್ನ ಅನುಪುರ್ ಹಾಗೂ ಜಿಲ್ಲಾ ಕಾರ್ಯದರ್ಶಿ …

ಮುರುಡೇಶ್ವರದಲ್ಲಿ ಸಂಪನ್ನಗೊಂಡ ಧರ್ಮಸ್ಥಳದ 2016ನೇ ಮದ್ಯವರ್ಜನ ಶಿಬಿರ

Janajagurthi Vedike Uncategorized

ಭಟ್ಕಳ : ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಸ್ವಸ್ಥ ಸಮಾಜ ನಿರ್ಮಾಣ ಮಾಡುವ ಕಾರ್ಯವನ್ನು ಪರಮಪೂಜ್ಯ ಖಾವಂದರು 4 ದಶಕಗಳಿಂದ ನಡೆಸುತ್ತಾ ಬಂದಿದ್ದಾರೆ, ಅವರ ಮಾರ್ಗದರ್ಶನದಲ್ಲಿ ನಡೆಯುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆಯ ಜನರ ಅಭಿವೃದ್ಧಿಗೆ ತನ್ನದೇ ಆದ ಪಾತ್ರವನ್ನು ನೀಡಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಭಟ್ಕಳ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮುರ್ಡೇಶ್ವರ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಡೆದ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಹಾಗೂ ವಿವಿಧ …

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ 2017ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಾಲೂರು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಕೋಲಾರ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾಲೂರು ವಲಯ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮಾಲೂರು ವಲಯ, ನವಜೀವನ ಸಮಿತಿಗಳು ಮಾಲೂರು ತಾಲ್ಲೋಕು …

ದಿನಾಂಕ 06/12/2025ರಂದು ನೌಕರರ ಭವನ ಮಧುಗಿರಿಯಲ್ಲಿ ಪಾನಮುಕ್ತ ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಮಧುಗಿರಿ-1 ತಾಲ್ಲೋಕು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ತುಮಕೂರು-2 ಜಿಲ್ಲೆ ರವರ ಸಹಯೋಗದೊಂದಿಗೆ ದಿನಾಂಕ 06/12/2025ರಂದು ನೌಕರರ ಭವನ ಮಧುಗಿರಿಯಲ್ಲಿ ಪಾನಮುಕ್ತ ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರನ್ನು ಮಧುಗಿರಿ ವಲಯದ ಮೇಲ್ವಿಚಾರಕರಾದ ಶ್ರೀ ಶಿವರಾಜು ಸ್ವಾಗತಿಸಿದರು.ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಅಥಿತಿಗಳು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಉದ್ಗಾಟನೆ ಮಾಡಿದರು.ಮದ್ಯವರ್ಜನ ಶಿಬಿರಕ್ಕೆ ಸೇರಿ ಪಾನಮುಕ್ತರಾದ ನವಜೀವನ ಸಮಿತಿಯ ಸದಸ್ಯರು ಮತ್ತು ಕುಟುಂಬದ ಸದಸ್ಯರುಗಳು …

260 ನೇ ವಿಶೇಷ ಮಧ್ಯವರ್ಜನ ಶಿಬಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗೌರವಾನ್ವಿತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀ ಅನಿಲ್ ಕುಮಾರ್ ಎಸ್ ಎಸ್ ಬೇಟಿ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಪರಮಪೂಜ್ಯ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ 260ನೇ ವಿಶೇಷ ಮದ್ಯವರ್ಜನ ಶಿಬಿರ ( 2015 ನೇ ರಾಜ್ಯ ಮಟ್ಟದ ಶಿಬಿರದ5ನೇ ದಿನದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಗೌರವಾನ್ವಿತ …