ಬೆಳ್ತಂಗಡಿ; ತಾಲೂಕು ಜನಜಾಗೃತಿ ವೇದಿಕೆಯ ಸರ್ವ ಸದಸ್ಯರ ವಿಶೇಷ ಸಭೆಯು ಎಸ್.ಡಿ.ಎಂ ಕಲಾಭವನದ ಪಿನಾಕಿ ಸಭಾಂಗಣದಲ್ಲಿ ಏ.21 ರಂದು ಜರುಗಿತು. ಸಭಾಧ್ಯಕ್ಷತೆಯನ್ನು ತಾ. ಸಮಿತಿ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ ವಹಿಸಿದ್ದರು.ವ್ಯಸನಮುಕ್ತ ಸಮಾಜ ನಿರ್ಮಾಣದ ಸವಾಲಿನ ಸಂಕಲ್ಪದೊಂದಿಗೆ ಮುನ್ನಡೆಯುತ್ತಿರುವ ವೇದಿಕೆಯ ಕಾರ್ಯಕ್ರಮಗಳಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ವರದಿ ಸಾಲಿನಲ್ಲಿ ತಾಲೂಕಿನ ಗರ್ಡಾಡಿಯಲ್ಲಿ ಮದ್ಯವರ್ಜನ ಶಿಬಿರ ಆಯೋಜಿಸುವ ಬಗ್ಗೆ ನಿರ್ಧರಿಸಲಾಯಿತು. ಇದೇ ವೇಳೆ ವಿದ್ಯಾರ್ಥಿ ಮತ್ತು ಯುವ ಸಮೂಹವನ್ನು ಗುರಿಯಾಗಿಸಿ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಲ್ಲಿ ಒಟ್ಟು 40 ಕಡೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ಸಂಯೋಜಿಸುವುದೆಂದು …
ಅಜ್ಜಂಪುರ : ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 2049ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಜ್ಜಂಪುರ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಅಜ್ಜಂಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಮಗಳೂರು ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ …
ರಾಯಭಾಗ ತಾಲೂಕು ರಾಯಭಾಗ, ಕಂಕಣವಾಡಿ ವಲಯಗಳ ನವಜೀವನೋತ್ಸವ & ಉಚಿತ ಕಣ್ಣಿನ ಆರೋಗ್ಯ ತಪಾಸಣೆ ಕಾರ್ಯಕ್ರಮ
ರಾಯಭಾಗ ತಾಲೂಕು ರಾಯಭಾಗ,ಕಂಕಣವಾಡಿ ವಲಯಗಳ ನವಜೀವನೋತ್ಸವ & ಉಚಿತ ಕಣ್ಣಿನ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರು ಶ್ರೀ ಜಿನೇಂದ್ರ ಖೇಮಲಾಪುರೆ ಸರ್ ರವರು ಉದ್ಘಾಟಿಸಿ, ಮಾತನಾಡಿ ಪೂಜ್ಯರ ಸಮಾಜಕ್ಕೆ ನೀಡುತ್ತಿರುವ ಸೇವೆಯನ್ನು ಸ್ಮರಿಸಿಕೊಂಡರು.ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಆದರ್ಶ ಆಸ್ಪತ್ರೆಯ ವೈದ್ಯಾಧಿಕಾರಿ ಶ್ರೀ ದಯಾನಂದ ಕೋರೆ ಮಾತನಾಡಿ ನವಜೀವನ ಎಂದರೆ ಹಿಂದಿನ ಕುಡಿತದ ಕಹಿ ಘಳಿಗೆಗಳನ್ನು ಮರೆತು ಧನಾತ್ಮಕ ಚಿಂತನೆಯೊಂದಿಗೆ ಹೊಸ ಬದುಕನ್ನು ಹೊಸ ಉತ್ಸಾಹದೊಂದಿಗೆ ಬದುಕುವುದೇ ನವಜೀವನ ಎಂದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಧಾರವಾಡ ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ …
ಚಾಮರಾಜನಗರ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಕೊನೆಯ ತ್ರೈಮಾಸಿಕ ಸಭೆ
ಚಾಮರಾಜನಗರ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಕೊನೆಯ ತ್ರೈಮಾಸಿಕದ ಸಭೆಯನ್ನು ಸಂತೆಮಾರಹಳ್ಳಿಯಲ್ಲಿ ನಿರ್ಮಾಣಗೊಂಡ ಚಾಮರಾಜನಗರ ಜಿಲ್ಲೆಯ ಜಿಲ್ಲಾ ಕಛೇರಿಯ ನೂತನ ಕಟ್ಟಡದ ಸಭಾಭವನದಲ್ಲಿ ನಡೆಸಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಪ್ರಸಾದ್ ಹೂರದಹಳ್ಳಿಯವರು ವಹಿಸಿದ್ದು, ಮೈಸೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ಶ್ರೀ ಜಯಂತ್ ಪೂಜಾರಿ ಸರ್ ರವರು, ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ರವಿಶಂಕರ್ ರವರು, ಉಪಾಧ್ಯಕ್ಷರು, ಸ್ಥಾಪಕಾಧ್ಯಕ್ಷರು, ಬೆಂಗಳೂರಿನ ಕ್ಷೇಮವನ ಸಂಸ್ಥೆಯ ವೈದ್ಯಾಧಿಕಾರಿಗಳಾದ ಮಾನ್ಯ ಶ್ರೀ ನರೇಂದ್ರರವರು,ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಸರ್ …
265ನೇ ವಿಶೇಷ ಮದ್ಯ ವರ್ಜನ ಶಿಬಿರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಪರಮಪೂಜ್ಯ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ 265ನೇ ವಿಶೇಷ ಮದ್ಯವರ್ಜನ ಶಿಬಿರ ( 2044 ನೇ ರಾಜ್ಯ ಮಟ್ಟದ ಶಿಬಿರದಪ್ರಥಮ ದಿನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಗಳು ಮತ್ತು ಪ್ರಾದೇಶಿಕ ವಿಭಾಗದ ಪ್ರಾದೇಶಿಕ …
ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಾಗಲಕೋಟೆ ಬಿಳಗಿ ಮುಧೋಳ ಹುನಗುಂದ ಬಾದಾಮಿ ತಾಲೂಕಿನ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ (ರಿ) ಬಾಗಲಕೋಟೆ ಜಿಲ್ಲೆ ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಾಗಲಕೋಟೆ ಬಿಳಗಿ ಮುಧೋಳ ಹುನಗುಂದ ಬಾದಾಮಿ ತಾಲೂಕಿನ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಚನ್ನಕೇಶವ ಅವರು ಕೊಪ್ಪಳ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ನಾಗೇಶ್ ವೈ ಎ ಅವರು ಉಪಸ್ಥಿತಿ ಇದ್ದರು ದೀಪ ಬೆಳಗಿಸುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು ಬಾಗಲಕೋಟೆ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಯುತ …
ಕಲಬುರ್ಗಿ ಪ್ರಾದೇಶಿಕ ಮಟ್ಟದ ಜನಜಾಗೃತಿ ವೇದಿಕೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸಭೆ
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ಪ್ರಾದೇಶಿಕ ಕಚೇರಿ ಕಲಬುರ್ಗಿ ಪರಮ ಪೂಜ್ಯ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ|| ಹೇಮಾವತಿ ಅಮ್ಮನವರ ಆಶೀರ್ವಾದ ಪ್ರಾದೇಶಿಕ ಮಟ್ಟದ ಜನಜಾಗೃತಿ ವೇದಿಕೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸಭೆಈ ಸಭೆಯನ್ನು ಶ್ರೀ ಷ. ಬ್ರ ವಿಶ್ವರಾಧ್ಯ ಮಳೇದ್ರ ಶಿವಾಚಾರ್ಯರು ಜನಜಾಗೃತಿ ವೇದಿಕೆ ರಾಜ್ಯ ಸಂಘಟನ ಅಧ್ಯಕ್ಷರು ನಟರಾಜ್ ಬಾದಾಮಿ. ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರು ಶ್ರೀ ವಿವೇಕ್ ವಿ …
ತಾಲೂಕು ಮಟ್ಟದ ನವಜೀವನೋತ್ಸವ ಕಾರ್ಯಕ್ರಮ
ಸಪ್ತ ವ್ಯಸನಗಳಲ್ಲಿ ಮದ್ಯಪಾನ ಮೊದಲ ಮೆಟ್ಟಿಲು ಇದನ್ನು ಜಾರಿದರೆ ಉಳಿದೆಲ್ಲವೂ ಜಾರಿದಂತೆ – ಪೂಜ್ಯರ ನುಡಿ ಕತ್ತಲೆಯಿಂದ ಬೆಳಕಿನೆಡೆಗೆ. . ಅಸತ್ಯದಿಂದ ಸತ್ಯದೆಡೆಗೆ.. ಕರೆದೊಯ್ಯುವಂತೆ ಮಾಡುವ ಕಾರ್ಯಕ್ರಮ ನವ ಜೀವನೋತ್ಸವ ಕಿತ್ತೂರು ತಾಲೂಕು ಸಂಗೊಳ್ಳಿ ವಲಯದಲ್ಲಿ ನಡೆದ ಜಿಲ್ಲಾ ಜನ ಜಾಗೃತಿ ವೇದಿಕೆ ಬೆಳಗಾಂ ಜಿಲ್ಲೆ ಕಿತ್ತೂರು ತಾಲ್ಲೂಕು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕು ಮಟ್ಟದ ನವಜೀವನೋತ್ಸವ ಕಾರ್ಯಕ್ರಮವನ್ನ ದೀಪ ಬೆಳಗಿಸುವ ಮೂಲಕ ಶ್ರೀ ವಿವೇಕ್ ವಿನ್ಸೆಂಟ್ ಪಾಯ್ಸ್ ,ಪ್ರಾದೇಶಿಕ ನಿರ್ದೇಶಕರು ಜನ ಜಾಗ್ರತಿ ಪ್ರಾದೇಶಿಕ ವಿಭಾಗ ಧರ್ಮಸ್ಥಳ …
ಶಿರಸಿ ತಾಲೂಕಿನಲ್ಲಿ ನಡೆಯುತ್ತಿರುವ 2032ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನದ ಕಾರ್ಯಕ್ರಮವನ್ನು ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ ಪಾಯಸ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು
ಶಿರಸಿ: ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಶಿರಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಶಿರಸಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಶಿರಸಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಶಿರಸಿ , ನವಜೀವನ ಸಮಿತಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಶಿರಸಿ ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಅಂಗವಾಗಿ ಜರುಗುವ 2032ನೇ …
ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ತೃತಿಯ ಸಭೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಯಾದಗಿರಿ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಯಾದಗಿರಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ತೃತಿಯ ಸಭೆಯನ್ನು ವಾಸವಿ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.ಯಾದಗಿರಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ಮಂಜುನಾಥರವರು ಸಭೆಯಲ್ಲಿ ಹಾಜರಿದ್ದ ಸರ್ವರಿಗೂ ಸ್ವಾಗತವನ್ನು ಬಯಸಿದರು.ಕಾರ್ಯಕ್ರಮವನ್ನು ಶ್ರೀ ಶರಣಪ್ಪ ಸಾಲದಪುರ ಅಧ್ಯಕ್ಷರು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ.ಜನಜಾಗೃತಿ ವೇದಿಕೆ ಅಧ್ಯಕ್ಷರು ಶ್ರೀಮತಿ ನಾಗರತ್ನ ಅನುಪುರ್ ಹಾಗೂ ಜಿಲ್ಲಾ ಕಾರ್ಯದರ್ಶಿ …









