ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಹಾವೇರಿ ಅಗಡಿ ವಲಯದ ಗಾಂಧಿಪುರ ಕಾರ್ಯಕ್ಷೇತ್ರದ ಪದವಿ ಕಾಲೇಜಿನಲ್ಲಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಧರ್ಮಸ್ಥಳದ ವತಿಯಿಂದ ಗಾಂಧಿಪುರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಶ್ರೀಮತಿ ದಯಶೀಲ ಪ್ರಾದೇಶಿಕ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಧಾರವಾಡ ಇವರು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ವಿಚಾರಗಳು ಮತ್ತು ವೈಯಕ್ತಿಕ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಸಂಗತಿಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ …
1970ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ
ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು-1 ಜಿಲ್ಲೆಯ ತುಮಕೂರು ಯೋಜನಾಕಛೇರಿ ವ್ಯಾಪ್ತಿಯ ಹೊಳಕಲ್ಲು ಕಾರ್ಯಕ್ಷೇತ್ರದ ಶ್ರೀ ನಂಜುಂಡೇಶ್ವರ ಕಲ್ಯಾಣಮಂಟಪದಲ್ಲಿ ನಡೆಯುತ್ತಿರುವ 1970ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಗೌರವಾನ್ವಿತ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಸನ್ಮಾನ್ಯ ಶ್ರೀ ಶೀನಪ್ಪ.ಎಂ ಸರ್ ರವರು ಕುಡಿತದ ಚಟದಿಂದ ಕಳೆದು ಕೊಂಡಂತಹ ಹಣ ಮತ್ತು ನೆಮ್ಮದಿಯನ್ನು ಕಳೆದುಕೊಂಡಂತಹ ಜಾಗದಲ್ಲಿಯೇ ಉಡುಕುವಂತಹ ಕೆಲಸವಾಗಬೇಕು ಆದ್ದರಿಂದ ನೀವು ಮದ್ಯಪಾನವನ್ನು ತ್ಯಜಿಸುವ ಮೂಲಕ ಪಾನಮುಕ್ತಜೀವನವನ್ನು ನಡೆಸಬೇಕೆಂದು ತಿಳಿಸಿದರು. ಮಹಾತ್ಮ ಗಾಂಧೀಜಿಯವರು ಅಂದು ಕಂಡಂತಹ ರಾಮರಾಜ್ಯದ ಕನಸ್ಸನ್ನು ಇಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ …
ಔರಾದ್ : ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 1966ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಔರಾದ್ ತಾಲೂಕು ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಔರಾದ್ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೀದರ್ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ …
ಮಧ್ಯವರ್ಜನ ಶಿಬಿರ ನಡೆಸುವ ಸಲುವಾಗಿ ಸಮಾಲೋಚನಾ ಸಭೆ& ವ್ಯವಸ್ಥಾಪನ ಸಮಿತಿ ರಚನೆ
ಧಾರವಾಡ ತಾಲೂಕಿನ ಮದ್ಯವರ್ಜನ ಶಿಬಿರದ ಪೂರ್ವ ತಯಾರಿ ಸಬೆ ಮಾಡಲಾಗಿದ್ದು ಜಿಲ್ಲಾ ನಿರ್ದೆಶಕರಾದ ಪ್ರದೀಪ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ಜನಜಾಗೃತಿ ಕಾರ್ಯಕ್ರಮದ ಪ್ರಾದೇಶಿಕ ಯೊಜನಾದಿಕಾರಿಯವರಾದ ಭಾಸ್ಕರ್ ಶಿಬಿರದ ರೂಪುರೇಷ ಹಾಗೂ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು ತಾಲೂಕಿನ ಯೊಜನಾದಿಕಾರಿಯವರಾದ ಅಶೋಕ.ಕೆ ಎಲ್ಲರನ್ನೂ ಸ್ವಾಗತಿಸಿದರು ವಲಯದ ಮೆಲ್ವಿಚಾರಕರಾದ ಚನ್ನಬಸಪ್ಪ ವಂದನಾರ್ಪಣೆ ಮಾಡಿದರು.ಸದ್ರಿ ಕಾರ್ಯಕ್ರಮದಲ್ಲಿ ಜಿ.ಜ.ವೆ ಸದಸ್ಯರು ಸವಿತಾ ಅಮರಶೆಟ್ಟಿ ಹಾಗೂ ದ್ಯಾಮಣ್ಣ ನಿಜಗುಣಗೌಡ ಪಾಟೀಲ, ಮಾಜಿ ಜಿಲ್ಲಾ ಪಂಚಾತಿ ಸದಸ್ಯರು ಮಂಜುನಾಥ ಚೋಳಪ್ಪನವರ, ಮಾಜಿ ಕಾರ್ಪೊರೆಟರ್ ಧರ್ಮನಗೌಡ ಪಾಟೀಲ ಗ್ರಾ.ಪ.ಸದಸ್ಯರು ಲಕ್ಷ್ಮಿ ಗಳಗಿ ಗ್ರಾ.ಪ.ಅದ್ಯಕ್ಷರು ಯಾದವಾಡ …








