ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ನರಗುಂದ ತಾಲೂಕು

Janajagurthi Vedike Uncategorized

ನರಗುಂದ ತಾಲೂಕಿನ ನರಗುಂದ ವಲಯ ಶ್ರೀ ಯಡಿಯೂರು ಸಿದ್ದಲಿಂಗೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜ ನರಗುಂದಲ್ಲಿ ವಿಶ್ವ ಮಾದಕ ವ್ಯಸನ ವಿರೋಧಿ ದಿನ ಕಾರ್ಯಕ್ರಮವನ್ನು ಶ್ರೀ ಎಫ್ ಎಸ್ ಮಣ್ಣೂರ್ ಪಿ ಎಸ್ ಐ ಪೊಲೀಸ್ ಠಾಣೆ ನರಗುಂದ ಉದ್ಘಾಟನೆಯನ್ನು ಮಾಡಿ ಉದ್ಘಾಟಕರ ಭಾಷಣವನ್ನು ಮಾಡಿದರು ಶ್ರೀಮತಿ ಮಾಲತಿ.ದಿನೇಶ್ ಮಾನ್ಯ ಯೋಜನಾಧಿಕಾರಿಗಳು ಪ್ರಾಸ್ತಾವಿಕವಾಗಿ ಮಾತನಾಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಎಮ್.ಜಿ. ಬೋಗಾರ್ ಪ್ರಾಚಾರ್ಯರು ವಹಿಸಿಕೊಂಡಿದ್ದರು ಮುಖ್ಯ ಅತಿಥಿಗಳಾಗಿ ಶ್ರೀ ಎಚ್‌ಬಿ ಅಸೂಟಿ ನಿಕಟ ಪೂರ್ವ ಅಧ್ಯಕ್ಷರು ಜಿಲ್ಲಾ ಜನ ಜಾಗೃತಿ ವೇದಿಕೆ ಗದಗ್ ಸಂಪನ್ಮೂಲ ವ್ಯಕ್ತಿಗಳಾಗಿ …

ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ

Janajagurthi Vedike Uncategorized

ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಸ್ಟೆಲ್ಲಾ ಕಾನ್ವೆಂಟ್ ಶಾಲೆಯಲ್ಲಿ ನಡೆಸಲಾಯಿತು. ಗೌರಿಬಿದನೂರು ನಗರ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ಸರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಶಾಲಾ ಮಕ್ಕಳು ಮಾದಕ ವಸ್ತುಗಳಿಂದ ದೂರವಿರುವಂತೆ ಮಾಹಿತಿ ನೀಡಿದರು,ಬೆಂಗಳೂರು ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ತಿಮ್ಮಯ್ಯ ನಾಯಕ್ ರವರು ಇಂದಿನ ದಿನಗಳಲ್ಲಿ ಯುವ ಜನತೆ ಮಾದಕ ವಸ್ತುಗಳ ದಾಸರು ಆಗುತ್ತಿದ್ದು, ಇದು ಅವರ ಆರೋಗ್ಯ ಹಾಗೂ ದೇಶದ ಆರ್ಥಿಕತೆಗೆ ತುಂಬಾ ಸಮಸ್ಯೆ ಉಂಟುಮಾಡುತ್ತಿದ್ದು ಇದರಿಂದ ದೂರ ಇರುವಂತೆ ಕರೆ ನೀಡಿದರು. ತಾಲ್ಲೂಕು ಯೋಜನಾಧಿಕಾರಿಗಳಾದ ನಾಗರಾಜ್ …

ಶ್ರೀ ವಿದ್ಯಾಪೀಠ ಶಿಕ್ಷಣಸಂಸ್ಥೆಯ ಸಭಾಂಗಣದಲ್ಲಿ ವಿಶ್ವ ಮಾದಕವಸ್ತು ವಿರೋಧಿ ದಿನಾಚರಣೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ತಿಪಟೂರು ಗ್ರಾಮಾಂತರ ತಾಲ್ಲೋಕು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು-1 ಜಿಲ್ಲೆ ಶ್ರೀ ವಿದ್ಯಾಪೀಠ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ವಿದ್ಯಾಪೀಠ ಶಿಕ್ಷಣಸಂಸ್ಥೆಯ ಸಭಾಂಗಣದಲ್ಲಿ ವಿಶ್ವ ಮಾದಕವಸ್ತು ವಿರೋಧಿ ದಿನಾಚರಣೆಯನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯಮಾನ್ಯರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.ತಿಪಟೂರು ಗ್ರಾಮಾಂತರ ತಾಲೂಕಿನ ಯೋಜನಾಧಿಕಾರಿ ಶ್ರೀ ಸರೇಶ್. ಕೆ ರವರು ಯೋಜನೆಯ ಕಾರ್ಯಕ್ರಮಗಳಬಗ್ಗೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳು ಜನತೆಯಲ್ಲಿ ದುಶ್ಚಟ ದುರಭ್ಯಾಸಗಳ ಬಗ್ಗೆ ಅರಿವು …

ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ.

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ) ಶಿವಮೊಗ್ಗ ವತಿಯಿಂದ ಸರ್ಕಾರಿ ಪ್ರೌಢಶಾಲೆ ದುರ್ಗಿಗುಡಿ ಶಾಲೆಯಲ್ಲಿ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಡಿವೈಎಸ್ಪಿ ಕೆ ಕೃಷ್ಣಮೂರ್ತಿ ರವರು ಉದ್ಘಾಟನೆ ಮಾಡಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು. ಶಾಲೆಯ ಮುಖ್ಯ ಶಿಕ್ಷಕರಾದ ಮೋಹನ್ ಸಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ. ಉಪಸ್ಥಿತಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಯುತ ಉಲ್ಲಾಸ್ ಮೇಸ್ತ ಸರ್. ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾದ ಮಮತಾಶಿವಣ್ಣನವರು. ಎಸ್ ಡಿ ಎಂ ಸಿ …

ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike Uncategorized

ನಿಪ್ಪಾಣಿ 2 ಯೋಜನಾ ಕಚೇರಿ ವ್ಯಾಪ್ತಿಯ ಬೇಡಕಿಹಾಳ್ ವಲಯದ ಶಿರದವಾಡ ಕಾರ್ಯಕ್ಷೆತ್ರದ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಆಯೋಜನೆ ಮಾಡಲಾಗಿದು ಈ ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ಅಜಿತ್ ತೋಡ್ಕರ್ ಹಾಗೂ ಶಾಲೆಯ ಮುಖ್ಯೋಪಾಧ್ಯರದಂತ ಶ್ರೀ TT ನಡಕರ್ಣಿ ಸರ್, ಕಾರ್ಯಕ್ಷೇತ್ರದ ಒಕ್ಕೂಟದ ಅಧ್ಯಕ್ಷರಾದ ಸೈರಾ ಮುಜಾವರ್ ಭಾಗಿಯಾಗಿದ್ದರು,,,ಸಂಪನ್ಮೂಲ ವ್ಯಕ್ತಿಗಳಾದ ಶ್ರೀಯುತ ಬಾಳ ಸಾಹೇಬ್ ಶಿಂಧೆ ಯವರು ಮಕ್ಕಳ ದೈನಂದಿನ ಸ್ವಾಸ್ಥ್ಯದ ಬಗ್ಗೆ ಹಾಗೂ ಸಾಮಾಜಿಕ ಸ್ವಾಸ್ಥ್ಯ ಬಗ್ಗೆ,,,ವಿದ್ಯಾರ್ಥಿಗಳ ಪ್ರೌಢಾವಸ್ಥೆಯ ಬೆಳವಣಿಗೆಯಲ್ಲಿ ತಮ್ಮ ದೈನಂದಿನ ಸ್ವಾಸ್ಥ್ಯವನ್ನು …

1939ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ

Janajagurthi Vedike Uncategorized

ಉಡುಪಿ ಪ್ರಾದೇಶಿಕ ವಿಭಾಗದ ಉಡುಪಿ ಜಿಲ್ಲಾ ವ್ಯಾಪ್ತಿಯ ಕುಂದಾಪುರ ತಾಲೂಕಿನ ಶ್ರೀ ಬ್ರಹ್ಮಾಧ್ಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ 1939ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು.

ವಿಶ್ವ ತಂಬಾಕು ವಿರೋಧಿ ದಿನಾಚರಣೆ

Janajagurthi Vedike Uncategorized

ಕಲ್ಬುರ್ಗಿ ಜಿಲ್ಲೆಯ *ಸೇಡಂ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸೇಡಂ ತಾಲೂಕು ವ್ಯಾಪ್ತಿಯ ಸೇಡಂ ತಾಲೂಕು ಬಂದಿಗಳ ಉಪ ಕಾರಾಗೃಹದಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಜನಜಾಗೃತಿ ಸದಸ್ಯರು ಶ್ರೀಯುತ ಕಾಶೀನಾಥ್ ದೊಡ್ಡಮನಿ ಅವರು , ಉಪ ಕಾರಾಗೃಹದ ಅಧಿಕ್ಷಕರಾದ ಶ್ರೀಯುತ ವೀರಪ್ಪ ಎಂ ನಾಯಕ ಅವರು,ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳು ಹಾಗೂ ವಕೀಲರಾದ ಶ್ರೀಯುತ ಎಸ್ ಎಸ್ ಅವಟಿ ಅವರು ಹಾಗೂ ಮಾನ್ಯ ತಾಲೂಕು ಯೋಜನಾಧಿಕಾರಿಗಳಾದ ಶ್ರೀಯುತ ಮಂಜುನಾಥ್ ಎಸ್ …

1937ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike Uncategorized

ವಿಟ್ಲ ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮೋಂತಿಮಾರು ಮಂಚಿನಲ್ಲಿ ನಡೆಯುತ್ತಿರುವ 1937ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ ಮಾಣಿಲ ರವರು ಭಾಗವಹಿಸಿದ ಶಿಬಿರಾರ್ಥಿಗಳಿಗೆ ಆಶೀರ್ವದಿಸಿದರು.