ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಸಾವಿರಾರು ಮದ್ಯವರ್ಜಿತರ ಸಮಾವೇಶ ಇಲ್ಲಿನ ಅಮೃತವರ್ಷಿಣಿ ಸಭಾಭವನದಲ್ಲಿ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಬೆಳಗಾವಿ ಹಿರೇಮಠ ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿ ಭಾಗಿಯಾಗಿ ಆಶೀರ್ವಚನ ನೀಡಿದರು.
ಶ್ರೀಮತಿ ಶ್ರದ್ಧಾ ಅಮಿತ್ ಅಮ್ಮನ ಅವರಿಂದ ಮಾರ್ಗದರ್ಶನ
ಮೈಸೂರು ಪ್ರಾದೇಶಿಕ ವಿಭಾಗದ ನವ ಜೀವನ ಸದಸ್ಯರಿಗೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಟ್ರಸ್ಟಿ ಗಳಾದ ಶ್ರೀಮತಿ ಶ್ರದ್ಧಾ ಅಮಿತ್ ಅಮ್ಮನ ಅವರಿಂದ ಮಾರ್ಗದರ್ಶನ
ದ್ವಿ ಸಹಸ್ರ ಶಿಬಿರಗಳ ಸಹಸ್ರಾರು ಮದ್ಯವರ್ಜಿತರ ಸಮಾವೇಶದ ಆತ್ಮೀಯ ಕರೆಯೋಲೆ
ದುಶ್ಚಟಮುಕ್ತ ಸ್ವಸ್ಥ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಬಹುಮುಖ್ಯ ಕಾರ್ಯಕ್ರಮವೇ ಜನಜಾಗೃತಿ ವೇದಿಕೆ. 1992ರಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಾರಂಭವಾದ ಈ ಆಂದೋಲನದಲ್ಲಿ ಸಮಾಜದ ಸಮಾನಮನಸ್ಕರು ‘ಜನಜಾಗೃತಿ ವೇದಿಕೆ’ ಎಂಬ ಸಂಘಟನೆಯ ಮೂಲಕ ಮದ್ಯಪಾನಾದಿ ದುಶ್ಚಟಗಳು, ಜೂಜು, ಕಳ್ಳಭಟ್ಟಿ ದಂಧೆ ಮುಂತಾದ ಸಮಾಜಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಹಾಗೂ ವ್ಯಸನಿಗಳ ಮನಪರಿವರ್ತನೆ ಮಾಡುವಲ್ಲಿ ಯಶಸ್ವಿಯಾಗಿದೆ. ಅಂದಿನ ವೇದಿಕೆಯ ಹೋರಾಟವು 1996ರಂದು ಬೆಳ್ತಂಗಡಿ ತಾಲೂಕಿನಲ್ಲಿ ಪಾನನಿಶೇಧ ಜ್ಯಾರಿಯಾಗುವಂತೆ ಮಾಡಿತ್ತು. ಸಮಾಜದಲ್ಲಿ ಜನರಿಗೆ ಜಾಗೃತಿ ಮತ್ತು ವ್ಯಸನಿಗಳ ಮನಪರಿವರ್ತನೆಯ …
ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಮದ್ಯವರ್ಜಿತರ ಸಮಾವೇಶ ಸಮಾರಂಭ
ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಮದ್ಯವರ್ಜಿತರ ಸಮಾವೇಶ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉಡುಪಿಯಲ್ಲಿ ನಡೆಯುತ್ತಿರುವ 2000ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಿಗೆ ಮಾನ್ಯ ಪ್ರಾದೇಶಿಕ ನಿರ್ದೇಶಕರು ನೀಡಿ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಮಂತ್ರಿಸಿ, ಶಿಬಿರಾರ್ಥಿ ಬಂಧುಗಳಿಗೆ ಪ್ರೇರಣಾತ್ಮಕ ಮಾಹಿತಿಯನ್ನು ನೀಡಿದರು
2000 ನೇ ಮದ್ಯವರ್ಜನ ಶಿಬಿರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ರವರಿಂದ ಗುಂಪು ಸಲಹೆ
ಮೂಡುಬಿದಿರೆ ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಮತ್ತು ಮದ್ಯವಿಮುಕ್ತಿ ಚಿಕಿತ್ಸಾ ಕೇಂದ್ರದಲ್ಲಿ ನಡೆಯುತ್ತಿರುವ 2000 ನೇ ಮದ್ಯವರ್ಜನ ಶಿಬಿರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ರವರಿಂದ ಗುಂಪು ಸಲಹೆ
2000ನೇ ಸಾಧನೆ ಮದ್ಯವರ್ಜಿನ ಶಿರದ ಕುಟುಂಬ ದಿನ
ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ಗದಗ್ ಜಿಲ್ಲೆಯ ನಾಗಾವಿ ಗ್ರಾಮದ ಶ್ರೀ KH ಪಾಟೀಲ್ ಸಮುದಾಯ ಭವನದಲ್ಲಿ ನಡೆಯುತ್ತಿರುವ 2000ನೇ ಸಾಧನೆ ಮದ್ಯವರ್ಜಿನ ಶಿರದ ಕುಟುಂಬ ದಿನ
ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬ್ರಹ್ಮಾವರ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ರಿ) ಬ್ರಹ್ಮಾವರ ತಾಲೂಕು ಹಾಗೂ ಮಹಾತ್ಮ ಗಾಂಧಿ ಪ್ರೌಢ ಶಾಲೆ ಸಾಹೇಬರಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಸಂಪನ್ಮೂಲ ವ್ಯಕ್ತಿಗಳಾದ ಸರಕಾರಿ ಪ್ರೌಢಶಾಲೆ ಆವರ್ಸೆಯ ಸಹಶಿಕ್ಷಕ ನಂಚಾರು ಶಶಿಧರ ಶೆಟ್ಟಿ ನೆರವೇರಿಸಿ ಕೊಟ್ಟರು. ಸಮಾಜದಲ್ಲಿ ನಾವು ಹೇಗಿರಬೇಕೋ ಹಾಗಿದ್ದರೇನೇ ಚೆನ್ನ . ದುಶ್ಚಟಗಳಿಗೆ ದಾಸರಾಗಿ ತನ್ನ ಬದುಕನ್ನು ತನ್ನ ಕೈಯಾರೆ ಕಳೆದುಕೊಳ್ಳುವುದಕ್ಕಿಂತ ಸಮಾಜಕ್ಕೆ ನಾನೇನು …
2000 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ವಿನಯ್ ಆಳ್ವ ರವರಿಂದ ವೈದ್ಯಕೀಯ ಸಲಹೆ
ಮೂಡುಬಿದಿರೆ ತಾಲೂಕಿನ ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಮತ್ತು ಮದ್ಯವಿಮುಕ್ತಿ ಚಿಕಿತ್ಸಾ ಕೇಂದ್ರ ಮಿಜಾರು ವಿನಲ್ಲಿ ನಡೆಯುತ್ತಿರುವ 2000 ನೇ ಮದ್ಯವರ್ಜನ ಶಿಬಿರದಲ್ಲಿ ವೈದ್ಯಕೀಯ ಸಲಹೆ ಆಳ್ವಾಸ್ ಹೆಲ್ತ್ ಸೆಂಟರ್ ನ ವೈದ್ಯಕೀಯ ನಿರ್ದೇಶಕರು ಹಾಗೂ 2000 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ವಿನಯ್ ಆಳ್ವ ರವರಿಂದ









