ಉಜಿರೆಯ ಜಾಗ್ರತಿಸೌಧದಲ್ಲಿ 2000ನೇ ಮದ್ಯವರ್ಜನ ಶಿಬಿರ ದೀಪ ಬೆಳಗಿಸುವುದರ ಮೂಲಕ ವಿದ್ಯುಕ್ತ ಉದ್ಘಾಟನೆ

Janajagurthi Vedike Uncategorized

ಬೆಳ್ತಂಗಡಿ ತಾಲೂಕಿನ ಉಜಿರೆಯ ಜಾಗ್ರತಿಸೌಧದಲ್ಲಿ 2000ನೆ ಮದ್ಯವರ್ಜನ ಶಿಬಿರ ದೀಪ ಬೆಳಗಿಸುವುದರ ಮೂಲಕ ವಿದ್ಯುಕ್ತ ಉದ್ಘಾಟನೆ ಗೊಂಡು ನಮ್ಮ ಪ್ರಾದೇಶಿಕ ನಿರ್ದೇಶಕರು ಶ್ರೀ ವಿವೇಕ್. ವಿ. ಪಾಯಸ್ ಸರ್ ಅವರು ಪ್ರಾಸ್ತವಿಕ ನುಡಿಯನ್ನಡಿದರು.

2000ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಕ್ಷಣ ಕೊಪ್ಪಳ ಪ್ರಾದೇಶಿಕ ವಿಭಾಗ ಗದಗ ತಾಲೂಕು

Janajagurthi Vedike Uncategorized

ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ಜಿಲ್ಲೆಯ ಗದಗ ತಾಲೂಕಿನ ನಾಗಾವಿಯ ಶ್ರೀ ಕೆ. ಹೆಚ್. ಪಾಟೀಲ್ ಸಮುದಾಯ ಭವನ.. ಶ್ರೀ ಯಲ್ಲಮ್ಮ ದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ 2000ನೇ ಮಧ್ಯವರ್ಜನ ಶಿಬಿರದ ಉದ್ಘಾಟನೆಯನ್ನ ಗೌರವ ಅಧ್ಯಕ್ಷರಾದ ಶ್ರೀ ಶಿವಾನಂದ ಬೆಂತೂರ್ ರವರು ದೀಪ ಪ್ರಜ್ಜಲನೆಯ ಮೂಲಕ ಚಾಲನೆ ನೀಡಿದರು. ಈ ಸಭಾ ಕಾರ್ಯಕ್ರಮದಲ್ಲಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಜೆ ಚಂದ್ರಶೇಖರ್, ಶ್ರೀ ಮಲ್ಲಿಕಾರ್ಜುನ್ ಸಂತೋಜಿ, ಶ್ರೀ ವಿ. ಜಿ ಪವಾರ್ ಆರಕ್ಷಕ ಉಪ ನಿರೀಕ್ಷಕರು ಗದಗ, ಶ್ರೀ ಕೇಶವ ದೇವಾಂಗ, ಶ್ರೀ ಚಂದ್ರಶೇಖರ್ ಹುಣಸಿಕಟ್ಟಿ, …

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಐತಿಹಾಸಿಕ 2000ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಧುಗಿರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು-2 ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಧುಗಿರಿ ವಲಯ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮಧುಗಿರಿ ವಲಯ, ನವಜೀವನ ಸಮಿತಿಗಳು ಮಧುಗಿರಿ ತಾಲ್ಲೋಕು …

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ವಾಸವಿ ಮಹಲ್ ಸಭಾಭವನದಲ್ಲಿ 2000ನೇ ಯ ಮಧ್ಯವರ್ಜನ ಶಿಬಿರ

Janajagurthi Vedike Uncategorized

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ವಾಸವಿ ಮಹಲ್ ಸಭಾಭವನದಲ್ಲಿ 2000 ನೆಯ ಮಧ್ಯವರ್ಜನ ಶಿಬಿರವು ದೊಡ್ಡಗುಣಿ ಶ್ರೀ ಶ್ರೀ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಹಿರೇಮಠ್ ಇವರ ದಿವ್ಯ ಸಾನಿಧ್ಯದಲ್ಲಿ ಉದ್ಘಾಟಿಸಲ್ಪಟ್ಟಿತು. ಅಧ್ಯಕ್ಷರಾಗಿ ಶ್ರೀ ಬಲರಾಮಯ್ಯ ಮುಖ್ಯ ಅತಿಥಿಗಳಾಗಿ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ, ಪಟ್ಟಣ ಪಂಚಾಯತ ಉಪಾಧ್ಯಕ್ಷರಾದ ಶ್ರೀಮತಿ ಶ್ವೇತಾ ಜಗದೀಶ್, ಪಟ್ಟಣ ಪಂಚಾಯತ್ ಕೌಂಚಲರಾದ ಮೋಹನ್ ಮತ್ತು ರೇಣುಕಾ ಪ್ರಸಾದ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಬಿಂದು ಮಾಧವ್, ಲಯನ್ಸ್ ಕ್ಲಬ್ ಅಧ್ಯಕ್ಷರಾದ ಅಶೋಕ್ ಕುಮಾರ್, ವಾಸವಿ ಯೋಜನೆ ಸಂಘ ಗುಬ್ಬಿ ಇದರ ಅಧ್ಯಕ್ಷರಾದ …

2000 ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಡಿ.ಸಿ ಟ್ರಸ್ಟ್ (ರಿ.) ‌ಮೂಡುಬಿದಿರೆ ತಾಲೂಕು ಮತ್ತು ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಮತ್ತು ಮದ್ಯವಿಮುಕ್ತಿ ಚಿಕಿತ್ಸಾ ಕೇಂದ್ರ ಮಿಜಾರು ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುವ ಐತಿಹಾಸಿಕ ದಾಖಲೆಯ 2000 ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆಳ್ವಾಸ್ ಹೆಲ್ತ್ ಸೆಂಟರ್ ನ ಆನಂದ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾl ವಿನಯ್ ಆಳ್ವ ಅಧ್ಯಕ್ಷರು 2000 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಾಗೂ ವೈದ್ಯಕೀಯ ನಿರ್ದೇಶಕರು ಆಳ್ವಾಸ್ ಹೆಲ್ತ್ ಸೆಂಟರ್ …

2000 ನೇ ಮದ್ಯವರ್ಜನ ಶಿಬಿರ ಬೀದರ್

Janajagurthi Vedike Uncategorized

ಕಲಬುರಗಿ ಪ್ರಾದೇಶಿಕ ವಿಭಾಗದ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಜನಜಾಗೃತಿ ವೇದಿಕೆಯ 2000 ನೇ ಮದ್ಯವರ್ಜನ ಶಿಬಿರದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಮ.ಗ ಚ. ಡಾ! ನಾಡೋಜ ಬಸವಲಿಂಗ ಪಟ್ಟದೇವರು ಹಿರೇಮಠ ಸಂಸ್ಥಾನ ಭಾಲ್ಕಿ ಆಶೀರ್ವಾದ ನೀಡಿದರು.

1993ನೇ ಮದ್ಯವರ್ಜನ ಶಿಬಿರದ ಕುಟುಂಬದ ದಿನ ಕಾರ್ಯಕ್ರಮ

Janajagurthi Vedike Uncategorized

ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲಾ ವ್ಯಾಪ್ತಿಯ ಅರಕಲಗೂಡು ತಾಲೂಕಿನ ರಾಮನಾಥಪುರ 1993ನೇ ಮದ್ಯವರ್ಜನ ಶಿಬಿರದ ಕುಟುಂಬದ ದಿನ ಕಾರ್ಯಕ್ರಮವನ್ನು ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಯವರದ ಶ್ರೀ ಗಣೇಶ ಆಚಾರ್ಯ ಅವರು ನಡೆಸಿಕೊಟ್ಟರು.ಹಾಗೂ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರು ಅರಕಲಗೂಡು ಶ್ರೀ ಎ ಮಂಜುರವರು ಮಾಜಿ ರಾಜ್ಯಾಧ್ಯಕ್ಷರು ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಸತೀಶ್ ಹೊನ್ನವಳ್ಳಿ ವ್ಯವಸ್ಥಾಪಕ ಸಮಿತಿ ಅಧ್ಯಕ್ಷರಾದ ಶ್ರೀ ಲೋಕೇಶ್ ಜಿಲ್ಲೆಯ ನಿರ್ದೇಶಕರಾದ ಶ್ರೀಮತಿ ಲೀಲಾವತಿ ಗೌರವಾಧ್ಯಕ್ಷರು ನರಸಿಂಹಮೂರ್ತಿ ತಾಲೂಕಿನ ಯೋಜನಾಧಿಕಾರಿಯವರಾದ ಶ್ರೀಮತಿ ಯಶೋಧ ಹಾಗೂ ಜನಜಾಗೃತಿ ವೇದಿಕೆ …

ಅಥಣಿಯಲ್ಲಿ ಜಿಲ್ಲಾ ಮಟ್ಟದ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿಯ ಸದಸ್ಯರ ಅಭಿನಂದನೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ ಯೋ ಬಿ ಸಿ ಟ್ರಸ್ಟ್ (ರಿ),ಅಥಣಿ. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ದರ್ಮಸ್ಥಳ. ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಅಥಣಿ ಜಿಲ್ಲೆ,ಪರಮ ಪೂಜ್ಯ ಪದ್ಮ ವಿಭೂಷಣ ಡಾ!! ಡಿ, ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರ ಶುಭಾರ್ಷಿವಾದಗೊಳಂದಿಗೆ ಇ ದಿನ ಅಥಣಿ ಜಿಲ್ಲಾ ವ್ಯಾಪ್ತಿಯ ಅಥಣಿ SMS ಕಾಲೇಜ್ ಸಭಾಭವನದಲ್ಲಿ ಗಾಂಧಿ ಸ್ಮೃತಿ ಪಾನ ಮುಕ್ತರಿಗೆ ಅಭಿನಂದನೆ ಮತ್ತು ಪದಗ್ರಹಣ ಕಾರ್ಯಕ್ರಮ🇮🇳” ಹಮ್ಮಿಕೊಂಡಿದ್ದು ವೇದಿಕೆಯ ಮೇಲೆ ಉಪಸ್ಥಿತವಿರುವ ಗಣ್ಯರಿಂದ ದೀಪ ಬೆಳಗಿಸಿ …