ಮೈಸೂರು ಪ್ರಾದೇಶಿಕ ವಿಭಾಗದ ಕೆ ಆರ್ ನಗರ ಜಿಲ್ಲಾ ವ್ಯಾಪ್ತಿಯ ಮೇಲುಕೋಟೆ 1974ನೇ ಮದ್ಯವರ್ಜನ ಶಿಬಿರದ 8ನೇ ದಿನದ ಕುಟುಂಬದ ದಿನ ಕಾರ್ಯಕ್ರಮವನ್ನು ಪ್ರಾದೇಶಿಕ ನಿರ್ದೇಶಕರು ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ಅವರು ನಡೆಸಿಕೊಟ್ಟರು… ಯೋಜನಾಧಿಕಾರಿಯವರು ಶ್ರೀ ಮಾಧವ ಗೌಡ ಶ್ರೀ ಮುಖೇಶ್ ಶ್ರೀಮತಿ ಸರೋಜ ಇನ್ನಿತರರು ಉಪಸ್ಥಿತಿ ಇದ್ದರು.
ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಚಿಕ್ಕನಾಯಕನಹಳ್ಳಿ ತಾಲೂಕುಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ತುಮಕೂರು-2 ಜಿಲ್ಲೆ ರವರ ಸಹಯೋಗದೊಂದಿಗೆ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿ ಕಲ್ಯಾಣಮಂಟಪ ಸಾದರಹಳ್ಳಿ ಯಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ಪಾನಮುಕ್ತ ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರನ್ನು ಚಿಕ್ಕನಾಯಕನಹಳ್ಳಿ ಯೋಜನಾಕಛೇರಿಯ ಯೋಜನಾಧಿಕಾರಿಗಳಾದ ಶ್ರೀ ಪ್ರೇಮಾನಂದ್ ರವರು ಸ್ವಾಗತಿಸಿದರು.ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಅಥಿತಿಗಳು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಉದ್ಗಾಟನೆ ಮಾಡಿದರು.ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಬೆಂಗಳೂರು ಪ್ರಾದೇಶಿಕ ವಿಭಾಗದ …
ಸ್ವಾಸ್ಥ್ಯಸಂಕಲ್ಪ ತರಬೇತುದಾರರ ತರಬೇತಿ ಕಾರ್ಯಗಾರ
ಕೆ. ಆರ್. ನಗರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆ.ಆರ್. ನಗರ ಜಿಲ್ಲಾ ವ್ಯಾಪ್ತಿಯ ಸ್ವಾಸ್ಥ್ಯಸಂಕಲ್ಪ ತರಬೇತುದಾರರ ತರಬೇತಿ ಕಾರ್ಯಗಾರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವಿಭಾಗದ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ರವರು ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಗೌರವಾನ್ವಿತ ಶ್ರೀಮತಿ ಮಮತಾ ರಾವ್ ಮೇಡಂರವರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ/ನಗರ ಜಿಲ್ಲಾ ಜನಜಾಗೃತಿ ವೇದಿಕೆ ಪದಾದಿಕಾರಿಗಳ ಸಭೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಂಗಳೂರು ಗ್ರಾಮಾಂತರ/ನಗರ ಜಿಲ್ಲೆ ಸಹಯೋಗದೊಂದಿಗೆ ರಾಜರ್ಷಿ ಪದ್ಮಭೂಷಣ ಡಾ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಕೃಪಾಷೀರ್ವಾದ ಹಾಗೂ ಮಾರ್ಗ ದರ್ಶನಗಳೊಂದಿಗೆ ಬೆಂಗಳೂರು ಗ್ರಾಮಾಂತರ/ನಗರ ಜಿಲ್ಲಾ ಜನಜಾಗೃತಿ ವೇದಿಕೆ ಪದಾದಿಕಾರಿಗಳ ಸಭೆಯನ್ನು ವಿ. ಸಿ. ಎನ್. ಆರ್ ಸಭಾಂಗಣ ನೆಲಮಂಗಲದಲ್ಲಿ ನಡೆಸಲಾಯಿತು.ದೇವನಹಳ್ಳಿ ಯೋಜನಾ ಕಛೇರಿಯ ಯೋಜನಾಧಿಕಾರಿಗಳಾದ ಶ್ರೀ ರವಿರಾಜ್ ರವರು ಕಾರ್ಯ ಕ್ರಮದಲ್ಲಿ …
1972ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ದಿವ್ಯಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ದಿವ್ಯ ಜ್ಞಾನಾನಂದಗಿರಿ ಮಹಾಸ್ವಾಮೀಜಿಗಳು
ಬೆಂಗಳೂರು ಪ್ರಾದೇಶಿಕ ವಿಭಾಗದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಯೋಜನಾಕಛೇರಿ ವ್ಯಾಪ್ತಿಯ ತಪಸೀಹಳ್ಳಿ ಕಾರ್ಯಕ್ಷೇತ್ರದ ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮ ನಡೆಯುತ್ತಿರುವ 1972ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ದಿವ್ಯಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ದಿವ್ಯ ಜ್ಞಾನಾನಂದಗಿರಿ ಮಹಾಸ್ವಾಮೀಜಿಗಳು ಪೀಠಾಧಿಪತಿಗಳು, ತೊಗಟವೀರ ಕ್ಷತ್ರಿಯ ಗುರುಪೀಠ ತಪಸೀಹಳ್ಳಿ. ವಹಿಸಿ ಮಾತನಾಡುತ್ತಾ ರಾಮಕೃಷ್ಣರಪರಮಹಂಸರ ಪ್ರವಚನದಿಂದ ಪ್ರೇರಿತರಾಗಿ ಪರಮಹಂಸರ ಶಿಶ್ಯರಾಗಿ ರಾಮಕೃಷ್ಣ ಪರಮಹಂಸರು ಮತ್ತು ಶಾರದದೇವಿಯವರ ಶಿಶ್ಯರಾದ ಸ್ವಾಮಿ ವಿವೇಕಾನಂದರು ತಮ್ಮ ಗುರುಗಳ ಹಾದಿಯಲ್ಲಿ ನಡೆದ ಕಾರಣದಿಂದಾಗಿ ವಿಶ್ವದಲ್ಲಿಯೇ ನಮ್ಮ ಧರ್ಮವನ್ನು ರಾರಾಜಿಸುವಂತೆ ಮಾಡಿದ ಮಹಾಸಂತರಾದ ರೀತಿಯಲ್ಲಿ ಶಿಬಿರಾರ್ಥಿಗಳಾಗಿ …








